ನೇಮಕಾತಿ ಪ್ರಾಧಿಕಾರ: ಹೆಚ್ಎಎಲ್ ಎಜುಕೇಷನ್ ಕಮಿಟಿ
ಹುದ್ದೆಗಳ ಹೆಸರು: ಪ್ರಾಂಶುಪಾಲರು ಮತ್ತು ಹೆಡ್ ಮಾಸ್ಟರ್, ಹೆಡ್ ಮಿಸ್ಟ್ರೆಸ್.
ಉದ್ಯೋಗ ಸ್ಥಳ: ಬೆಂಗಳೂರು.
ಹುದ್ದೆ ಹೆಸರು, ಹುದ್ದೆಗಳ ಸಂಖ್ಯೆ ಪ್ರಾಂಶುಪಾಲರು: ೧ ಹೆಡ್ ಮಿಸ್ಟ್ರೆಸ್ ಅಥವಾ ಹೆಡ್ ಮಾಸ್ಟರ್: ೧
ವಿದ್ಯಾರ್ಹತೆ: ಪ್ರಾಂಶುಪಾಲರ ಹುದ್ದೆಗೆ ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಕನಿಷ್ಠ ಶೇ.೫೦ ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಕನಿಷ್ಠ ೧೫ ವರ್ಷಗಳ ಬೋಧನಾ ಅನುಭವ ಇರಬೇಕು. ಸೀನಿಯರ್ ಸೆಕೆಂಡರಿ ಲೆವೆಲ್ನಲ್ಲಿ ಕನಿಷ್ಠ ೫ ವರ್ಷಗಳ ಟೀಚಿಂಗ್ ಎಕ್ಸ್ ಪೀರಿಯನ್ಸ್ ಇರಬೇಕು. ಕನಿಷ್ಠ ೩ ವರ್ಷ ವೈಸ್ ಪ್ರಿನ್ಸಿಪಾಲ್ / ಪ್ರಿನ್ಸಿಪಾಲ್ ಹೆಚ್ಎಂ ಪೋಸ್ಟ್ಗಳಲ್ಲಿ ಕರ್ತವ್ಯ ನಿರ್ವಹಿಸಿ ಆಡಳಿತಾತ್ಮಕ ವಿಷಯದಲ್ಲಿ ಕಾರ್ಯಾನುಭವ ಹೊಂದಿರಬೇಕು.
ಹೆಡ್ ಮಿಸ್ಟ್ರೆಸ್ ಅಥವಾ ಹೆಡ್ ಮಾಸ್ಟರ್ ಹುದ್ದೆಗೆ ಬಿಎ, ಬಿ.ಇಡಿ / ಬಿಎಸ್ಸಿ, ಬಿ.ಇಡಿ ಜತೆಗೆ, ಪೋಸ್ಟ್ ಗ್ರಾಜುಯೇಷನ್ಗೆ ಆದ್ಯತೆ ನೀಡಲಾಗುತ್ತದೆ. ಕನಿಷ್ಠ ೧೦ ವರ್ಷಗಳಬೋಧನಾ ಅನುಭವವನ್ನು ಪ್ರೌಢಶಾಲೆಯಲ್ಲಿ ಹೊಂದಿರಬೇಕು. ಕನಿಷ್ಠ ೩ ವರ್ಷ ಹೆಡ್ ಮಾಸ್ಟರ್ / ಹೆಡ್ ಮಿಸ್ಟ್ರೆಸ್ ಆಗಿ ಆಡಳಿತಾತ್ಮಕ ಕಾರ್ಯಾನುಭವ ಹೊಂದಿರಬೇಕು.
ವಯೋಮಿತಿ: ಪ್ರಾಂಶುಪಾಲರ ಹುದ್ದೆಗೆ ೨೦೨೫ರ ಜೂನ್ ೦೧ಕ್ಕೆ ಕನಿಷ್ಠ ೪೦ ವರ್ಷ, ಗರಿಷ್ಟ ೫೦ ವರ್ಷ ವಯಸ್ಸಿನ ಅರ್ಹತೆಗಳನ್ನು ಪರಿಗಣಿಸಲಾಗುತ್ತದೆ.
ಹೆಡ್ಮಿಸ್ಟ್ರೆಸ್ ಅಥವಾ ಹೆಡ್ ಮಾಸ್ಟರ್ ಹುದ್ದೆಗೆ ೨೦೨೫ರ ಜೂನ್ ೦೧ಕ್ಕೆ ಕನಿಷ್ಠ ೪೦ ವರ್ಷ, ಗರಿಷ್ಟ ೫೦ ವರ್ಷ ವಯಸ್ಸಿನ ಅರ್ಹತೆಗಳನ್ನು ಪರಿಗಣಿಸಲಾಗುತ್ತದೆ.
ವೇತನಶ್ರೇಣಿ: ಪ್ರಾಂಶುಪಾಲರ ಹುದ್ದೆಗೆ ಬೇಸಿಕ್ ಪೇ ೭೮,೦೦೦ ರೂ. ಇರುತ್ತದೆ ಹಾಗೂ ಇತರೆ ಭತ್ಯೆಗಳು ಪ್ರತ್ಯೇಕವಾಗಿರುತ್ತವೆ.
ಹೆಡ್ ಮಿಸ್ಟ್ರೆಸ್ ಅಥವಾ ಹೆಡ್ ಮಾಸ್ಟರ್ ಹುದ್ದೆಗೆ ೬೯,೨೫೦ ರೂ.ಗಳಿಂದ ೧,೩೪,೨೦೦ ರೂ. ಹಾಗೂ ಇತರೆ ಭತ್ಯೆಗಳಿಗೂ ಅರ್ಹರು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ೨೬-೦೧-೨೦೨೫
ಹೆಚ್ಚಿನ ವಿವರಗಳಿಗಾಗಿ ವೆಬ್ಸೈಟ್ ವಿಳಾಸ www.halec. co.in / www. halpublicschool / www.hnps. co.in /www.halgnanajyoti.co.in /www.hal-india. com ಗೆ ಭೇಟಿ ನೀಡಬಹುದು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…