ನೇಮಕಾತಿ ಪ್ರಾಧಿಕಾರ: ಹೆಚ್ಎಎಲ್ ಎಜುಕೇಷನ್ ಕಮಿಟಿ
ಹುದ್ದೆಗಳ ಹೆಸರು: ಪ್ರಾಂಶುಪಾಲರು ಮತ್ತು ಹೆಡ್ ಮಾಸ್ಟರ್, ಹೆಡ್ ಮಿಸ್ಟ್ರೆಸ್.
ಉದ್ಯೋಗ ಸ್ಥಳ: ಬೆಂಗಳೂರು.
ಹುದ್ದೆ ಹೆಸರು, ಹುದ್ದೆಗಳ ಸಂಖ್ಯೆ ಪ್ರಾಂಶುಪಾಲರು: ೧ ಹೆಡ್ ಮಿಸ್ಟ್ರೆಸ್ ಅಥವಾ ಹೆಡ್ ಮಾಸ್ಟರ್: ೧
ವಿದ್ಯಾರ್ಹತೆ: ಪ್ರಾಂಶುಪಾಲರ ಹುದ್ದೆಗೆ ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಕನಿಷ್ಠ ಶೇ.೫೦ ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಕನಿಷ್ಠ ೧೫ ವರ್ಷಗಳ ಬೋಧನಾ ಅನುಭವ ಇರಬೇಕು. ಸೀನಿಯರ್ ಸೆಕೆಂಡರಿ ಲೆವೆಲ್ನಲ್ಲಿ ಕನಿಷ್ಠ ೫ ವರ್ಷಗಳ ಟೀಚಿಂಗ್ ಎಕ್ಸ್ ಪೀರಿಯನ್ಸ್ ಇರಬೇಕು. ಕನಿಷ್ಠ ೩ ವರ್ಷ ವೈಸ್ ಪ್ರಿನ್ಸಿಪಾಲ್ / ಪ್ರಿನ್ಸಿಪಾಲ್ ಹೆಚ್ಎಂ ಪೋಸ್ಟ್ಗಳಲ್ಲಿ ಕರ್ತವ್ಯ ನಿರ್ವಹಿಸಿ ಆಡಳಿತಾತ್ಮಕ ವಿಷಯದಲ್ಲಿ ಕಾರ್ಯಾನುಭವ ಹೊಂದಿರಬೇಕು.
ಹೆಡ್ ಮಿಸ್ಟ್ರೆಸ್ ಅಥವಾ ಹೆಡ್ ಮಾಸ್ಟರ್ ಹುದ್ದೆಗೆ ಬಿಎ, ಬಿ.ಇಡಿ / ಬಿಎಸ್ಸಿ, ಬಿ.ಇಡಿ ಜತೆಗೆ, ಪೋಸ್ಟ್ ಗ್ರಾಜುಯೇಷನ್ಗೆ ಆದ್ಯತೆ ನೀಡಲಾಗುತ್ತದೆ. ಕನಿಷ್ಠ ೧೦ ವರ್ಷಗಳಬೋಧನಾ ಅನುಭವವನ್ನು ಪ್ರೌಢಶಾಲೆಯಲ್ಲಿ ಹೊಂದಿರಬೇಕು. ಕನಿಷ್ಠ ೩ ವರ್ಷ ಹೆಡ್ ಮಾಸ್ಟರ್ / ಹೆಡ್ ಮಿಸ್ಟ್ರೆಸ್ ಆಗಿ ಆಡಳಿತಾತ್ಮಕ ಕಾರ್ಯಾನುಭವ ಹೊಂದಿರಬೇಕು.
ವಯೋಮಿತಿ: ಪ್ರಾಂಶುಪಾಲರ ಹುದ್ದೆಗೆ ೨೦೨೫ರ ಜೂನ್ ೦೧ಕ್ಕೆ ಕನಿಷ್ಠ ೪೦ ವರ್ಷ, ಗರಿಷ್ಟ ೫೦ ವರ್ಷ ವಯಸ್ಸಿನ ಅರ್ಹತೆಗಳನ್ನು ಪರಿಗಣಿಸಲಾಗುತ್ತದೆ.
ಹೆಡ್ಮಿಸ್ಟ್ರೆಸ್ ಅಥವಾ ಹೆಡ್ ಮಾಸ್ಟರ್ ಹುದ್ದೆಗೆ ೨೦೨೫ರ ಜೂನ್ ೦೧ಕ್ಕೆ ಕನಿಷ್ಠ ೪೦ ವರ್ಷ, ಗರಿಷ್ಟ ೫೦ ವರ್ಷ ವಯಸ್ಸಿನ ಅರ್ಹತೆಗಳನ್ನು ಪರಿಗಣಿಸಲಾಗುತ್ತದೆ.
ವೇತನಶ್ರೇಣಿ: ಪ್ರಾಂಶುಪಾಲರ ಹುದ್ದೆಗೆ ಬೇಸಿಕ್ ಪೇ ೭೮,೦೦೦ ರೂ. ಇರುತ್ತದೆ ಹಾಗೂ ಇತರೆ ಭತ್ಯೆಗಳು ಪ್ರತ್ಯೇಕವಾಗಿರುತ್ತವೆ.
ಹೆಡ್ ಮಿಸ್ಟ್ರೆಸ್ ಅಥವಾ ಹೆಡ್ ಮಾಸ್ಟರ್ ಹುದ್ದೆಗೆ ೬೯,೨೫೦ ರೂ.ಗಳಿಂದ ೧,೩೪,೨೦೦ ರೂ. ಹಾಗೂ ಇತರೆ ಭತ್ಯೆಗಳಿಗೂ ಅರ್ಹರು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ೨೬-೦೧-೨೦೨೫
ಹೆಚ್ಚಿನ ವಿವರಗಳಿಗಾಗಿ ವೆಬ್ಸೈಟ್ ವಿಳಾಸ www.halec. co.in / www. halpublicschool / www.hnps. co.in /www.halgnanajyoti.co.in /www.hal-india. com ಗೆ ಭೇಟಿ ನೀಡಬಹುದು.
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…
ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…