ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಇದು ಪ್ರಮುಖ ಸುದ್ದಿ.ಇಂಜಿನಿಯರಿಂಗ್ ಮತ್ತು ಇತರೆ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಪಿಎಸ್‌ಯು ಉದ್ಯೋಗಗಳಿಗೆ GATE(ಗೇಟ್ ) ಪ್ರಮುಖ ಅರ್ಹತಾ ಪರೀಕ್ಷೆಯಾಗಿದೆ. ಇಂಡಿಯನ್ ಇನ್ಸ್‌ಟಿ ಟ್ಯೂಟ್ ಆಫ್‌ ಟೆಕ್ನಾಲಜಿ (ಐಐಟಿ) ಗುವಾಹಟಿಯು ಗ್ರ್ಯಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಇಂಜಿನಿಯರಿಂಗ್ (ಗೇಟ್) ೨೦೨೬ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರೊಂದಿಗೆ ಗೇಟ್

೨೦೨೫ಕ್ಕಾಗಿ ನೋಂದಣಿ ಪ್ರಕ್ರಿಯೆ ಸಹ ಆರಂಭವಾಗಿದೆ. ಗೇಟ್ (GATE))೨೦೨೬ ಅನ್ನು ಐಐಟಿ ಗುವಾಹಟಿ ಆಯೋಜಿಸುತ್ತಿದೆ. ಹೀಗಾಗಿ ಐಐಟಿ ಗುವಾಹಟಿ ಗೇಟ್-೨೦೨೬ರ ಅಧಿಕೃತ ವೆಬ್ ಸೈಟ್‌ಗೆ ಭೇಟಿ ನೀಡುವ ಮೂಲಕ ನೋಂದಣಿ ಮಾಡಬಹುದು. ಗೇಟ್ ೨೦೨೬ಕ್ಕೆ ನೋಂದಾಯಿಸಲು ಸೆ.೨೮ ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿದ್ದು, ಸೆ.೨೮ರವರೆಗೆ ಆನ್ ಲೈನ್ ನೋಂದಣಿ ತೆರೆದಿರುತ್ತದೆ.

ಪರೀಕ್ಷೆಯು ೨೦೨೬ರ -.೭,೮,೧೪ ಮತ್ತು ೧೫ರಂದು ನಡೆಯಲಿದೆ. ಮಾ.೧೯ರಂದು ಫಲಿತಾಂಶ ಪ್ರಕಟವಾಗಲಿದೆ. ಆದರೂ ಪರೀಕ್ಷಾ ವೇಳಾಪಟ್ಟಿ ಬದಲಾಗುವ ಸಾಧ್ಯತೆ ಇದೆ ಎಂದು ಐಐಟಿ ಗುವಾಹಟಿ ತಿಳಿಸಿದೆ. ಹೀಗಾಗಿ ನಿಯಮಿತವಾಗಿ ಐಐಟಿ ಗುವಾಹಟಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಿರಿ. ಗೇಟ್  (GATE) ಎಂದರೇನು ಮತ್ತು ಪಿಎಸ್‌ಯು (PSU)ಗಳಲ್ಲಿ ಉದ್ಯೋಗ ಪಡೆಯಲು ಇದು ಹೇಗೆ ಅಗತ್ಯ? ಗೇಟ್ ರಾಷ್ಟ್ರಮಟ್ಟದ ಆಪ್ಟಿಟ್ಯೂಡ್ ಪರೀಕ್ಷೆಯಾಗಿದ್ದು, ಇದನ್ನು ಇಂಜಿನಿಯರಿಂಗ್, ವಿಜ್ಞಾನ, ವಾಣಿಜ್ಯ,ವಾಸ್ತುಶಿಲ್ಪ ಸೇರಿದಂತೆ ಮಾನವಿಕ ವಿಷಯಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತದೆ.

ಗೇಟ್ ಅನ್ನು ಐಐಟಿ (IIT) ಮತ್ತು ಐಐಎಸ್‌ಸಿ (IISc)ಗಳು ಜಂಟಿಯಾಗಿ ಆಯೋಜಿಸುತ್ತವೆ. ಐಐಟಿ ಮತ್ತು ಐಐಎಸ್‌ಸಿಗಳಲ್ಲಿ ಸ್ನಾತಕೋತ್ತರ ಅಥವಾ ಪಿಜಿ ಕಾರ್ಯಕ್ರಮಗಳಿಗೆ ಪ್ರವೇಶವು ಗೇಟ್ (GATE) PSU ಗಳಲ್ಲಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಗೇಟ್ ಕನಿಷ್ಠ ಅರ್ಹತೆಯಾಗಿದೆ. ನೀವು ಗೇಟ್ ಉತ್ತೀರ್ಣರಾದ ನಂತರ ಮುಂದಿನ ಮೂರು ವರ್ಷಗಳವರೆಗೆ ಅದು ಮಾನ್ಯವಾಗಿರುತ್ತದೆ.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

14 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

14 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

16 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

19 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

19 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago