Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

ಬನ್ನೂರು ಕೆ.ರಾಜು ಕೃತಿಗೆ ಕಸಾಪ ದತ್ತಿ ಪ್ರಶಸ್ತಿ

ಮೈಸೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರಸಕ್ತ ಸಾಲಿನ ‘ಶ್ರೀ ಸಾರಂಗಿ ವೆಂಕಟರಾಮಯ್ಯ ಶ್ರೀನಿವಾಸರಾವ್ ದತ್ತಿ ಪ್ರಶಸ್ತಿ’ ಯು ಸಾಹಿತಿ, ಪತ್ರಕರ್ತ ಬನ್ನೂರು ಕೆ.ರಾಜು ಅವರ ‘ಬೆವರಿನ ಬೆಲೆ’ ಮಕ್ಕಳ ಕಥಾ ಸಂಕಲನಕ್ಕೆ ಲಭಿಸಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ತಿಳಿಸಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವು ಮಾ.12ರಂದು ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿನ ನಡೆಯಲಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!