ತೈಲ ಬೆಲೆ ಕುಸಿತ, ಡಾಲರ್ ಅಪಮೌಲ್ಯದ ಹಿನ್ನೆಲೆಯಲ್ಲಿ ರೂಪಾಯಿ ಗಳಿಕೆ ಹೆಚ್ಚಿಸಿಕೊಂಡಿದೆ. ಆರಂಭಿಕ ವಹಿವಾಟಿನಲ್ಲಿ ಅಮೆರಿಕ ಡಾಲರ್ ಎದುರು ರೂಪಾಯಿ ೪೬ ಪೈಸೆ ಗಳಿಕೆ ಕಂಡು, ೭೮.೯೪ರಂತೆ ವಹಿವಾಟುಗೊಂಡಿತು. ಹಿಂದಿನ ದಿನದ ವಹಿವಾಟು ಮುಕ್ತಾಯದ ವೇಳೆ ರೂಪಾಯಿ ೭೯.೪೬೫೦ರಷ್ಟು ಇತ್ತು.
ತೈಲ ಬೆಲೆ ಕುಸಿತ, ಡಾಲರ್ ಅಪಮೌಲ್ಯದ ಹಿನ್ನೆಲೆಯಲ್ಲಿ ರೂಪಾಯಿ ಗಳಿಕೆ ಹೆಚ್ಚಿಸಿಕೊಂಡಿದೆ. ಆರಂಭಿಕ ವಹಿವಾಟಿನಲ್ಲಿ ಅಮೆರಿಕ ಡಾಲರ್ ಎದುರು ರೂಪಾಯಿ ೪೬ ಪೈಸೆ ಗಳಿಕೆ ಕಂಡು, ೭೮.೯೪ರಂತೆ ವಹಿವಾಟುಗೊಂಡಿತು. ಹಿಂದಿನ ದಿನದ ವಹಿವಾಟು ಮುಕ್ತಾಯದ ವೇಳೆ ರೂಪಾಯಿ ೭೯.೪೬೫೦ರಷ್ಟು ಇತ್ತು.
ಕುಲಪತಿ- ಕುಲಸಚಿವ ಮಾರಾಮಾರಿ ನಾಚಿಕೆಗೇಡು ದೇಶದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕರಾವಿಮು)ಕ್ಕೆ ತನ್ನದೇ ಆದ ಗೌರವ ಇದೆ. ಆದರೆ ಆ.೨ ರಂದು ಕರಾಮುವಿ ಕುಲಪತಿ - ಕುಲಸಚಿವರ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗಿದೆ. ಇದು ಕರಾಮುವಿ ಶೋಚನೀಯ ಪರಿಸ್ಥಿತಿಯಾಗಿದೆ. ವಿದ್ಯಾರ್ಥಿಗಳಿಗೆ …
ಒಂದಿಡೀ ಟರ್ಮ್ ಆಡಳಿತ ನಡೆಸಿದ್ದ ಸಿದ್ಧರಾಮಯ್ಯ ಸರ್ಕಾರ ಎರಡನೇ ಟರ್ಮಿಗೆ ೫೫-೪೫ರ ಸಣ್ಣ ಅಂತರದಲ್ಲಿ ಸೋತರೂ ಬಾಹ್ಯ ಬೆಂಬಲದಿಂದ ಸರ್ಕಾರ ರಚಿಸಿದ್ದು, ಪ್ರಲೋಭನೆಯ ಪಕ್ಷಾಂತರಗಳಿಂದಾಗಿ ಅಧಿಕಾರ ಕಳೆದುಕೊಂಡದ್ದು ಎಲ್ಲವನ್ನೂ ಕಾಂಗ್ರೆಸ್ ಕಾರ್ಯಕರ್ತರು ಮರೆತಂತೆ ಕಾಣುತ್ತಿತ್ತು. ಯಾಕೆ ಈ ಮರೆವು ಉಂಟಾಗಿತ್ತೆಂದರೆ ಡಬ್ಬಲ್ …
ಮಾಧ್ಯಮಗಳು ಅದರಲ್ಲೂ ಮುಖ್ಯವಾಗಿ ಟಿ.ವಿ. ವಾಹಿನಿಗಳು ಇಲ್ಲದ ಸಮಸ್ಯೆಗಳನ್ನು ಭೂತಕಾರವಾಗಿ ಬೆಳೆಸುವ ಕೆಲಸ ಮಾಡುತ್ತವೆ ಎಂಬ ಆಕ್ಷೇಪ ಎಲ್ಲೆಡೆ ಕೇಳಿ ಬರುತ್ತಿದೆ. ಒಂದು ರೀತಿಯಲ್ಲಿ ಟಿ.ವಿ. ವಾಹಿನಿಗಳು ಸುಳ್ಳು ಸುದ್ದಿಗಳ ಕಾರ್ಖಾನೆಯಾಗುವ ಹಂತ ತಲುಪಿದೆ ಎಂದು ಬಹಳಷ್ಟು ಜನ ಆಕ್ಷೇಪಿಸುತ್ತಾರೆ. ಈ …
ಹಲಸು ಈಗ ಕೇವಲ ಹಣ್ಣಾಗಿ ಉಳಿದಿಲ್ಲ. ಅದರ ಮೌಲ್ಯವರ್ಧನೆ ಮಾಡಿ ನಾನಾ ಬಗೆಯ ತಿನಿಸು, ಅಡುಗೆಗಳನ್ನು ತಯಾರಿಸುವ ಪದ್ಧತಿ ಇದೆ. ಹಲವರಿಗೆ ಈ ಹಣ್ಣನ್ನು ಬಳಸಿ ಏನೇನು ಮಾಡಬಹುದು ಎನ್ನುವುದು ತಿಳಿದಿರುವುದಿಲ್ಲ. ಇದನ್ನೆಲ್ಲ ತಿಳಿಸಲು ಮೈಸೂರಿನಲ್ಲಿ ಹಲಸು ಮೇಳ ನಡೆಯುತ್ತಿದೆ. ಆ. …
ನವದೆಹಲಿ : ಉದಯ್ಪುರದ ಕನ್ಹಯ್ಯ ಲಾಲ್ ತೇಜಿ ಕೊಲೆ ಆರೋಪಿಗಳನ್ನು ಕ್ಷಮಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ ಕಾರ್ಯಕ್ರಮ ಪ್ರಸಾರ ಮಾಡಿದ್ದಕ್ಕೆ ಜೀ ನ್ಯೂಸ್ ಸಂಪಾದಕ ರಜನೀಶ್ ಅಹುಜಾ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದಂತೆ ಅವರನ್ನು ಬಂಧಿಸದಂತೆ …
ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅವರ ಹೆಸರಿನಲ್ಲಿ ಸಂಚಾರಿ ಥಿಯೇಟರ್ ಆಗಸ್ಟ್ 5 ರಿಂದ 7ರವರೆಗೂ ನಾಟಕೋತ್ಸವ ಆಯೋಜಿಸಿದೆ. ಮೂರು ದಿನಗಳ ಕಾಲ ಬೆಂಗಳೂರಿನ ಕಲಾಗ್ರಾಮದ ರಂಗಮಂದಿರದಲ್ಲಿ ನಾಟಕೋತ್ಸವ ನಡೆಯಲಿದೆ. ಸಂಚಾರಿ ವಿಜಯ್ ಅಭಿನಯಿಸುತ್ತಿದ್ದ ಶ್ರೀದೇವಿ ಮಹಾತ್ಮೆ, ನರಿಗಳಿಗೇಕೆ …
ತಮಿಳುನಾಡು: ತಮಿಳುನಾಡಿನ ಕೊಡೈಕೆನಾಲ್ನ ಬಳಿಯ ಪುಲ್ಲವೇಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೆಳಕ್ಕೆ ಬಿದ್ದ ಯುವಕನನ್ನು 26 ವರ್ಷದ ಅಜಯ್ ಪಾಂಡಿಯನ್ ಎಂದು ಗುರುತಿಸಲಾಗಿದೆ. ಇನ್ನು, ಆತನ ಸ್ನೇಹಿತ ಸಂಪೂರ್ಣ ದೃಶ್ಯಾವಳಿಯನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾನೆ. ಆ ಅಪಾಯಕಾರಿ ಸ್ಥಳಕ್ಕೆ ಹೋಗುವಾಗ …
ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡುವ, ಯುದ್ಧ ಕಾಲ ಸಮೀಪಿಸಿದಾಗ ಶಸ್ತ್ರಭ್ಯಾಸ ಮಾಡುವ ಪ್ರವೃತ್ತಿ ಆಡಳಿತಷಾಹಿಗೆ ಬಹಳ ಹಿಂದಿನಿಂದಲೂ ಬಂದಿದೆ. ಇವತ್ತು ಇಡೀ ದಕ್ಷಿಣ ಕರ್ನಾಟಕ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ನದಿಗಳಲ್ಲಿ ಪ್ರವಾಹ ಉಕ್ಕಿ ಹರಿಯುತ್ತಿದ್ದರೆ, ಕೆರೆಕಟ್ಟೆಗಳು ಕೋಡಿ ಬಿದ್ದು …
ಆಹಾರದ ಬೆಲೆಗಳ ಇಳಿಕೆ ಮತ್ತು ಇಂಧನ ತೆರಿಗೆಗಳಲ್ಲಿನ ಕಡಿತದಿಂದಾಗಿ ಜುಲೈ ತಿಂಗಳ ಚಿಲ್ಲರೆ ಹಣದುಬ್ಬರವು ಐದು ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಇಳಿಯುವ ಸಾಧ್ಯತೆಯಿದೆ ಎಂದು ಬಾರ್ಕ್ಲೇಸ್ ಹೇಳಿದೆ. ಜೂನ್ನಲ್ಲಿ ಶೇ. ೭.೦೧ ಮತ್ತು ಏಪ್ರಿಲ್ನಲ್ಲಿ ಸುಮಾರು ಎಂಟು ವರ್ಷಗಳ ಗರಿಷ್ಠ ಮಟ್ಟ …