ಬೀದರ್ : ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ …
ಬೀದರ್ : ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ …
ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ …
ಬೀದರ್ : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೈತಿಕ ಸ್ಥೈರ್ಯ ಕುಗ್ಗಬೇಕು, ಮಹಿಳೆಯರು ಯಾರೂ ಮುಂದೆ ಬರಬಾರದು ಎಂಬುದು ಬಿಜೆಪಿಗರ ಮನಸ್ಥಿತಿ. ಬಿಜೆಪಿಯವರು ತತ್ವ ಸಿದ್ದಾಂತ ಅಂತ ಹೇಳುತ್ತಾರೆ. ಆದರೆ ಈ ರೀತಿ ಮನುಸ್ಮೃತಿಯನ್ನು ಎಲ್ಲಾ ಕಡೆ ಬಿತ್ತನೆ …
ಬೆಂಗಳೂರು : ರಾಜ್ಯದಾದ್ಯಂತ ಹೃದಯಘಾತ ಪ್ರಕರಣಗಳು ಹೆಚ್ಚುತ್ತಿವೆ. ವಿಶೇಷವಾಗಿ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದೆ. ಇದರಿಂದ ಆತಂಕಗೊಂಡ ಜನತೆ ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಗೆ ಚಿಕಿತ್ಸೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತಿದ್ದಾರೆ. ಹೀಗಾಗಿ …
ಬೆಂಗಳೂರು : ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ …
ಮೈಸೂರು: ದುಷ್ಕರ್ಮಿಯೊಬ್ಬ ತಾನು ಸಿಬಿಐ ಅಧಿಕಾರಿ ನಿಮ್ಮನ್ನು ಅರೆಸ್ಟ್ ಮಾಡುತ್ತೇನೆ ಎಂದು ಹೆದರಿಸಿ ವೃದ್ಧನ ಬಳಿ 7 ಲಕ್ಷ ಹಣ ಪೀಕಿದ ಘಟನೆ ಮೈಸೂರಿನಲ್ಲಿ ಬನ್ನಿಮಂಟಪದ ಬಳಿ ನಡೆದಿದೆ. ಬನ್ನಿಮಂಟಪ ಲೇಔಟ್ ನಿವಾಸಿ ನಜರುಲ್ಲಾ ಎಂಬುವವರೇ ವಂಚನೆಗೆ ಒಳಗಾದವರಾಗಿದ್ದಾರೆ. ನಜರುಲ್ಲಾಗೆ ಫೋನ್ಗೆ …
ಬೆಂಗಳೂರು: ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರ ನಾಲಿಗೆ ಉದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರವಿಕುಮಾರ್ ಹೇಳಿಕೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. …
ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಅನ್ನದಾತರೊಬ್ಬರು ಹೃದಯಾಘಾತದಿಂದ ನಗರದಲ್ಲಿ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಕುರುಬರ ಹುಂಡಿ ಗ್ರಾಮದ ನಿವಾಸಿ ಈಶ್ವರ್(50) ಎಂಬುವವರೇ ಮೃತಪಟ್ಟ ಅನ್ನದಾತನಾಗಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಚೆನ್ನರಾಯಪಟ್ಟಣದಲ್ಲಿ ಕೆಐಎಡಿಬಿಯಿಂದ ಬಲವಂತದ ಭೂಸ್ವಾಧೀನ …
ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಎಚ್.ಡಿ.ಕೋಟೆ ಜಾಗ ಒತ್ತುವರಿ ವಿಚಾರ ಪ್ರತಿಧ್ವನಿಸಿದೆ. ಮೈಸೂರಿನ ಜಿಲ್ಲಾ ಸಭಾಂಗಣದಲ್ಲಿಂದು ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ಎಚ್.ಡಿ.ಕೋಟೆಯ ನಿವೃತ್ತ ಇನ್ಸ್ಪೆಕ್ಟರ್ ಎಸ್.ದೊರೆಸ್ವಾಮಿ …
ಎಚ್.ಡಿ.ಕೋಟೆ: 20 ಅಡಿ ಆಳಕ್ಕೆ ಬಿದ್ದ ಹಸುವನ್ನು ಕ್ರೇನ್ ಮೂಲಕ ರಕ್ಷಿಸುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಬಳಿ ನೂತನ ಸೇತುವೆ ನಿರ್ಮಾಣಕ್ಕೆಂದು 20 ಅಡಿ ಹಳ್ಳ ತೋಡಲಾಗಿತ್ತು. ಅಲ್ಲಿಗೆ ಮೇಯಲು ಹೋಗಿದ್ದ ನಾಲ್ಕು ತಿಂಗಳ …