ಮೂರಕ್ಕೆ ಮೂರೂ ಗೆದ್ದವರು ಈಗ ದಿಲ್! ಪಾಪ, ಮೂರನೇ ಬಾರಿಗೂ ಗೆಲ್ಲಲಾಗಲಿಲ್ಲ ಅಣ್ಣ ನಿ(ಖಿ)ಲ್! ಗೆದ್ದೇ ಗೆಲ್ಲುತ್ತೇವೆ ನಾವು ಎರಡು... ಅಂದವರ ಒಂದಾಗಬಿಡುತ್ತಿಲ್ಲವೇ ಪರಸ್ಪರ ಅವರೊಳಗಿನ (ಕ್ರೋಧ) ಫೆಂಗಲ್! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಮೂರಕ್ಕೆ ಮೂರೂ ಗೆದ್ದವರು ಈಗ ದಿಲ್! ಪಾಪ, ಮೂರನೇ ಬಾರಿಗೂ ಗೆಲ್ಲಲಾಗಲಿಲ್ಲ ಅಣ್ಣ ನಿ(ಖಿ)ಲ್! ಗೆದ್ದೇ ಗೆಲ್ಲುತ್ತೇವೆ ನಾವು ಎರಡು... ಅಂದವರ ಒಂದಾಗಬಿಡುತ್ತಿಲ್ಲವೇ ಪರಸ್ಪರ ಅವರೊಳಗಿನ (ಕ್ರೋಧ) ಫೆಂಗಲ್! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ಭಾರತೀಯ ರೈಲ್ವೆ ಇಲಾಖೆಯು ೧೨,೧೫೪ ಕೋಟಿ ರೂ. ಆದಾಯ ಗಳಿಸಿದೆ ಎಂದು ರೈಲ್ವೆ ಸಚಿವರು ಮಾಹಿತಿ ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಕಳೆದ ಹತ್ತು ವರ್ಷಗಳಿಂದಲೂ ರೈಲಿನಲ್ಲಿ ಪ್ರಯಾಣಿಸುವ ೬೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪ್ರಯಾಣದ …
ಡಿಸೆಂಬರ್ ೨೦ರಿಂದ ೨೨ರವರೆಗೆ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ಹಿಂದಿನ ಸಮ್ಮೇಳನಗಳಲ್ಲಿ ಆದ ಪ್ರಮಾದಗಳು ಮರುಕಳಿಸದಿರಲಿ ಎಂಬುದು ಕನ್ನಡ ಸಾಹಿತ್ಯಾಸಕ್ತರ ಆಶಯವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಗಳು ಕಳೆಗುಂದುತ್ತಿವೆ. ಸಾಹಿತ್ಯ ಸಮ್ಮೇಳನಗಳು ಎಂದರೆ ಜನರೇ …
ಚಳಿಗಾಲ ಬಂತೆಂದರೆ ಕೂದಲು ಉದುರುವುದು ಸಾಮಾನ್ಯ. ಈ ಕಾಲದಲ್ಲಿ ನೆತ್ತಿಯ ತುರಿಕೆಯೂ ಜಾಸ್ತಿ. ಚಳಿಗಾಳಿಯಲ್ಲಿ ದೂಳು, ಜಿಡ್ಡು ಹೆಚ್ಚಾಗಿ ಕೂದಲನ್ನು ಹಾನಿಗೊಳಿಸುವುದರಿಂದ ಕೂದಲನ್ನು ತೊಳೆದ ನಂತರವೂ ಮತ್ತಷ್ಟು ಒರಟಾಗಿಸುತ್ತದೆ. ಚಳಿಗಾಲದಲ್ಲಿ ಕೂದಲಿನ ಆರೈಕೆಗೆ ಬೆಚ್ಚಗಿನ ಎಣ್ಣೆಯಿಂದ ಮಸಾಜ್ ಮಾಡುವುದು ಸೂಕ್ತ. ಹಿಂದೆಯೆ …
ಎನ್.ಪಿ.ಪರಶಿವಮೂರ್ತಿ, ನಂಜೀಪುರ ಬದುಕಿನಲ್ಲಿ ಎದುರಾಗುವ ನೂರಾರು ಸವಾಲುಗಳು ಬದುಕನ್ನು ನರಕವಾಗಿಸಿಬಿಡುತ್ತವೆ. ಇಂತಹ ಸವಾಲುಗಳನ್ನು ದಿಟ್ಟತನದಿಂದ ಎದುರಿಸಿದಾಗ ಮಾತ್ರ ಸಮಸ್ಯೆಗಳ ಬದುಕಿನಲ್ಲಿ ಈಸಿ ಜಯಿಸಲು ಸಾಧ್ಯ. ಹೀಗೆ ಬದುಕಿನುದ್ದಕ್ಕೂ ಸವಾಲುಗಳನ್ನು ಮೆಟ್ಟಿನಿಂತು, ಎಂದಿಗೂ ತನ್ನ ಸ್ವಾಭಿಮಾನವನ್ನು ಬಿಟ್ಟುಕೊಡದೆ ದುಡಿದು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ …
ಚೈತ್ರ ಸುಖೇಶ್ ಚಳಿಗಾಲ ಆರಂಭವಾಗುತ್ತಿದ್ದಂತೆಯೇ ಸಾಮಾನ್ಯವಾಗಿ ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಈ ಸಮಯದಲ್ಲಿ ತಾಪಮಾನ ಕಡಿಮೆಯಾಗುವುದರಿಂದ ಶೀತಗಾಳಿ ನಮ್ಮ ಆರೋಗ್ಯದ ಮೇಲೆ ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು. ಚಳಿಗಾಲದಲ್ಲಿ ಆರೋಗ್ಯದ ಕಡೆ ಕಾಳಜಿ ವಹಿಸುವುದು ಬಹಳ ಮುಖ್ಯ. ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು …
ಬೆಂಗಳೂರು: ವಿವಾದದ ಹೇಳಿಕೆ ನೀಡಿರುವ ಸಂಬಂಧ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ಮೇಲೆ ದಾಖಲಾಗಿರುವ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ವಾಪಸ್ ಪಡೆಯಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಇಂದೋರ್: ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ 2024ರ ಗುಂಪು-ಬಿ ಪಂದ್ಯದಲ್ಲಿ, ತಮಿಳುನಾಡು ವಿರುದ್ಧ ಕರ್ನಾಟಕ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಈವರೆಗೆ 5 ಪಂದ್ಯವನ್ನಾಡಿ 3ರಲ್ಲಿ ಜಯಗಳಿಸಿರುವ ಕರ್ನಾಟಕ ತಂಡವು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಟಾಸ್ ಗೆದ್ದ ತಮಿಳುನಾಡು …
ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿರುವ ಸಂಬಂಧ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ನೋಟಿಸ್ಗೆ ಶಾಸಕ ಯತ್ನಾಳ್ ಉತ್ತರ ಕೊಡುತ್ತಾರೆ. ಆನಂತರ …
ಅಗ್ನಿವೀರ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಗುಂಡ್ಲುಪೇಟೆ ತಾಲ್ಲೂಕಿನ ಮೊದಲ ಯುವತಿ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ದೇಪಾಪುರ ಗ್ರಾಮದ ಚಂದ್ರಶೇಖರ್ ಮತ್ತು ನಿರ್ಮಲ (ಅಕ್ಕಮಹಾದೇವಮ್ಮ) ಅವರ ಪುತ್ರಿ ಡಿ.ಸಿ.ಮೌಲ್ಯ ಅಗ್ನಿವೀರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸೈನ್ಯಕ್ಕೆ ಸೇರ್ಪಡೆಯಾಗಿದ್ದು ತಾಲ್ಲೂಕಿನಿಂದ ಸೇನೆಗೆ ಆಯ್ಕೆಯಾದ ಮೊದಲ ಯುವತಿ …