Mysore
26
overcast clouds

Social Media

ಶುಕ್ರವಾರ, 11 ಸೆಪ್ಟೆಂಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ಆಗದಿದ್ದ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸಿದ್ದೇನೆ ಎಂದು ಶಾಸಕ ಎಂಆರ್ ಮಂಜುನಾಥ್ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕದಿಂದ- ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಸೇತುವೆಯನ್ನು 50 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಎಂದು ಶಾಸಕ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನೌಕರರ ಸಂಘದ ಪದಾಧಿಕಾರಿಗಳು ಸದಸ್ಯರು ಸೆಸ್ಕಾಂ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿದ್ಯುತ್ …

dgp murder case

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗ್ರಾಮದಲ್ಲಿ ಕೂಡಲೇ ಗ್ರಂಥಾಲಯವನ್ನು ಆರಂಭಿಸುವ ಮೂಲಕ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ …

ಓದುಗರ ಪತ್ರ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ ಆರ್ಥಿಕ ಅನಿಶ್ಚಿತತೆಯಲ್ಲಿದೆ. ಸುಮಾರು ೨೦ ಕಿ.ಮೀ. ಸೈಕಲ್ ತುಳಿಯುವ ಇವರಿಗೆ ಕನಿಷ್ಠ ಆರೋಗ್ಯ ವಿಮೆಯೂ ಇಲ್ಲದಿರುವುದು ವಿಷಾದನೀಯ. ಅತ್ಯಲ್ಪ ಮಾಸಿಕ …

dgp murder case

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ ಶಾಲೆಯ ಕಟ್ಟಡ ಶಿಥಿಲಗೊಂಡಿದು, ಅಪಾಯದಂಚಿನಲ್ಲಿದೆ. ಸರ್ಕಾರಿ ಶಾಲೆಯಲ್ಲಿ ಅಗತ್ಯವಿರುವಷ್ಟು ಶಿಕ್ಷಕರು ಇಲ್ಲದೆ ಪಾಠ ಪ್ರವಚನಗಳಿಗೆ ತೊಂದರೆಯಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು …

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ ಕಳೆದುಕೊಂಡ ಮೊತ್ತ ಹಲವಾರು ಲಕ್ಷಗಳನ್ನು ಮೀರುತ್ತಿರುವುದರಿಂದ, ಆರ್‌ಬಿಐ ನೀಡುವ ಪರಿಹಾರ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಅನ್ನುವ ಹಾಗಿದೆ. ಆದರೂ …

ಓದುಗರ ಪತ್ರ

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ ಸಹಾಯದಿಂದ ಪೈಪ್ ಅಳವಡಿಸುತ್ತಿದ್ದಾರೆ. ಕಾಮಗಾರಿ ನಡೆಸುವ ಗುತ್ತಿಗೆ ಪಡೆದಿರುವವರು ಉತ್ತರ ಭಾರತದವರಾಗಿದ್ದು, ಅವರಿಗೆ ಕನ್ನಡ ಭಾಷೆ ತಿಳಿಯುತ್ತಿಲ್ಲ. ಅವರು ಎಲ್ಲೆಂದರಲ್ಲಿ …

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ ನಿಯಮಾವಳಿಗಳು, ಭಾರತೀಯ ವಿಶ್ವವಿದ್ಯಾಲಯಗಳನ್ನು ರಾಷ್ಟ್ರ ಮಟ್ಟದ ಚರ್ಚೆಯ ಕೇಂದ್ರಬಿಂದುವಾಗಿ ಮಾಡಿವೆ. ವಿಶ್ವವಿದ್ಯಾಲಯ ಕ್ಯಾಂಪಸ್‌ಗಳಲ್ಲಿ ಕಂಡುಬರಬಹುದಾದ ಜಾತಿ ತಾರತಮ್ಯದ ವಿರುದ್ಧ ಸದ್ಯಕ್ಕಿರುವ …

error: Content is protected !!