ಮಹಾಪಂಚ್ ಕಾರ್ಟೂನ್ | ಫೆಬ್ರವರಿ 13 ಶುಕ್ರವಾರ
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ಆಗದಿದ್ದ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸಿದ್ದೇನೆ ಎಂದು ಶಾಸಕ ಎಂಆರ್ ಮಂಜುನಾಥ್ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕದಿಂದ- ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಸೇತುವೆಯನ್ನು 50 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಎಂದು ಶಾಸಕ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನೌಕರರ ಸಂಘದ ಪದಾಧಿಕಾರಿಗಳು ಸದಸ್ಯರು ಸೆಸ್ಕಾಂ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿದ್ಯುತ್ …
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗ್ರಾಮದಲ್ಲಿ ಕೂಡಲೇ ಗ್ರಂಥಾಲಯವನ್ನು ಆರಂಭಿಸುವ ಮೂಲಕ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ …
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ ಆರ್ಥಿಕ ಅನಿಶ್ಚಿತತೆಯಲ್ಲಿದೆ. ಸುಮಾರು ೨೦ ಕಿ.ಮೀ. ಸೈಕಲ್ ತುಳಿಯುವ ಇವರಿಗೆ ಕನಿಷ್ಠ ಆರೋಗ್ಯ ವಿಮೆಯೂ ಇಲ್ಲದಿರುವುದು ವಿಷಾದನೀಯ. ಅತ್ಯಲ್ಪ ಮಾಸಿಕ …
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ ಶಾಲೆಯ ಕಟ್ಟಡ ಶಿಥಿಲಗೊಂಡಿದು, ಅಪಾಯದಂಚಿನಲ್ಲಿದೆ. ಸರ್ಕಾರಿ ಶಾಲೆಯಲ್ಲಿ ಅಗತ್ಯವಿರುವಷ್ಟು ಶಿಕ್ಷಕರು ಇಲ್ಲದೆ ಪಾಠ ಪ್ರವಚನಗಳಿಗೆ ತೊಂದರೆಯಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು …
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ ಕಳೆದುಕೊಂಡ ಮೊತ್ತ ಹಲವಾರು ಲಕ್ಷಗಳನ್ನು ಮೀರುತ್ತಿರುವುದರಿಂದ, ಆರ್ಬಿಐ ನೀಡುವ ಪರಿಹಾರ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಅನ್ನುವ ಹಾಗಿದೆ. ಆದರೂ …
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ ಸಹಾಯದಿಂದ ಪೈಪ್ ಅಳವಡಿಸುತ್ತಿದ್ದಾರೆ. ಕಾಮಗಾರಿ ನಡೆಸುವ ಗುತ್ತಿಗೆ ಪಡೆದಿರುವವರು ಉತ್ತರ ಭಾರತದವರಾಗಿದ್ದು, ಅವರಿಗೆ ಕನ್ನಡ ಭಾಷೆ ತಿಳಿಯುತ್ತಿಲ್ಲ. ಅವರು ಎಲ್ಲೆಂದರಲ್ಲಿ …
ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ ನಿಯಮಾವಳಿಗಳು, ಭಾರತೀಯ ವಿಶ್ವವಿದ್ಯಾಲಯಗಳನ್ನು ರಾಷ್ಟ್ರ ಮಟ್ಟದ ಚರ್ಚೆಯ ಕೇಂದ್ರಬಿಂದುವಾಗಿ ಮಾಡಿವೆ. ವಿಶ್ವವಿದ್ಯಾಲಯ ಕ್ಯಾಂಪಸ್ಗಳಲ್ಲಿ ಕಂಡುಬರಬಹುದಾದ ಜಾತಿ ತಾರತಮ್ಯದ ವಿರುದ್ಧ ಸದ್ಯಕ್ಕಿರುವ …