ಮೈಸೂರಿನ ಅಜ್ಜಯ್ಯನಹುಂಡಿ ಕೆರೆಯ ಬಳಿ ಕಟ್ಟಡ ನಿರ್ಮಾಣ ತ್ಯಾಜ್ಯ ಮತ್ತು ಘನತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಕೆರೆ ಕಲುಷಿತವಾಗುತ್ತಿದೆ. ವರ್ತುಲ ರಸ್ತೆ ನಿರ್ಮಾಣವಾಗಿದ್ದರಿಂದ ಕೆರೆ ವಿಭಜನೆಯಾಗಿದ್ದು, ಎರಡೂ ಬದಿಗಳಲ್ಲಿರುವ ಕೆರೆಯ ಗಡಿಯನ್ನು ಗುರುತಿಸಿ, ಕಬ್ಬಿಣದ ಬೇಲಿಯನ್ನು ಹಾಕಲಾಗಿತ್ತು. ಕೇರ್ಗಳ್ಳಿ ಪಂಚಾಯಿತಿಯಿಂದ ಪ್ರತಿದಿನವೂ ತ್ಯಾಜ್ಯವನ್ನು ತೆರವುಗೊಳಿಸಲಾಗುತ್ತಿದೆ. …










