Mysore
26
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು: 2024ರ ಕರ್ನಾಟಕ ರಾಜ್ಯ ಅರ್ಹತಾ ಪ್ರರೀಕ್ಷೆ‌(ಕೆ-ಸೆಟ್‌)ಯ ತಾತ್ಕಾಲಿಕಾ ಫಲಿತಾಂಶ ಪ್ರಕಟಗೊಂಡಿದೆ. ನವೆಂಬರ್‌ 24ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ 24 ವಿಷಯಗಳಿಗೆ ನಡೆಸಿದ್ದ ಕೆ-ಸೆಟ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಾಧಿಕಾರವು ತನ್ನ ವೆಬ್‌ಸೈಟ್‌ನಲ್ಲಿ ಶನಿವಾರ ಪ್ರಕಟಿಸಿದೆ.

ಬೆಂಗಳೂರು: ರಾಗಿ, ಜೋಳಗಳಂತೆ ಇತರೆ ಸಿರಿಧಾನ್ಯಗಳನ್ನೂ (ತೃಣ ಧಾನ್ಯಗಳು) ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರಿಗೆ ವಿವಿಧ ರೀತಿಯಲ್ಲಿ ನೆರವು ಒದಗಿಸಲು ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚಿನ ಅನುದಾನ ಮತ್ತು ಆಧ್ಯತೆ ನೀಡುವಂತೆ ರಾಜ್ಯ ಕೃಷಿ ಸಚಿವರಾದ ಎನ್‌.ಚಲುವರಾಯಸ್ವಾಮಿರವರು …

ಮೈಸೂರು: ಕೇಂದ್ರ ಸರ್ಕಾರ ಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಈ ಯೋಜನೆಗಳ ಅನುದಾನವನ್ನು ಶೇ 100 ರಷ್ಟು ಬಳಕೆ ಆಗುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು …

ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ: ಬೇಡಿಕೆ ಮತ್ತು ಪೂರೈಕೆ ಮಧ್ಯೆ ಅಂತರವಿಲ್ಲದಂತೆ ನೋಡಿಕೊಳ್ಳಲು ನಿರ್ದೇಶನ ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. …

ಬೆಂಗಳೂರು : ತನಿಖಾ ತಂಡಕ್ಕೆ ಘಟನೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿದೆ ಎನ್ನುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕಲಾಪದ …

ಬೆಂಗಳೂರು: ವಾರ್ತಾ ಇಲಾಖೆ ಕೊಡ ಮಾಡುವ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಅಂಕಣಕಾರ ಗಿರೀಶ್ ಲಿಂಗಣ್ಣ ಅವರು ಪ್ರಶಸ್ತಿ ಮೊತ್ತ ಒಂದು ಲಕ್ಷ ರೂಗಳನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ದ್ತತಿನಿಧಿ ಪ್ರಶಸ್ತಿಗೆ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸಂಘಕ್ಕೆ …

ಬೆಂಗಳೂರು: ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮಾಧ್ಯಮದವರೊಂದಿಗೆ ಇಂದು(ಜ.3) ಮಾತನಾಡಿದ ಅವರು, ಊಟಕ್ಕೆ ಸೇರಿದರೆ ಸಭೆ ನಡೆಸಿದ್ದಾರೆ ಎಂದು ಮಾಧ್ಯಮದವರು ಭಾವಿಸಿದ್ದಾರೆ ಎಂದರು.

ಮೈಸೂರು: ಮೈಸೂರು-ಕೇರಳ ನಡುವೆ ಪ್ರವಾಸೋದ್ಯಮ ಉತ್ತೇಜಿಸುವ ಉದ್ದೇಶದಿಂದ ಏರ್ ಕೇರಳ ಸಂಸ್ಥೆ ವಿಮಾನಯಾನ ಸೇವೆಯನ್ನು ಶೀಘ್ರವೆ ಆರಂಭಿಸಲಿದೆ. ಶುಕ್ರವಾರ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಏರ್ ಕೇರಳ ತಂಡ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, …

ಬೆಂಗಳೂರು:  ಇಲ್ಲಿನ ಪ್ಯಾಲೆಸ್ ಗ್ರೌಂಡ್‌ನ ತ್ರಿಪುರವಾಸಿನಿ ಆವರಣದಲ್ಲಿ ಜನವರಿ 23 ರಿಂದ 25 ರವರೆಗೆ ಸಾವಯವ ಮತ್ತು ಸಿರಿಧಾನ್ಯಗಳ ಅಂತರಾಷ್ಟ್ರೀಯ ವಾಣಿಜ್ಯ ಮೇಳವನ್ನು ಆಯೋಜಿಸಲಾಗುತ್ತಿದೆ. ಸದರಿ ಕಾರ್ಯಕ್ರಮಕ್ಕೆ ಹೊರ ರಾಜ್ಯಗಳಲ್ಲಿ ನಡೆಯುವ ಮೇಳಗಳ ವಾಣಿಜ್ಯ ಆಸಕ್ತರನ್ನು ಆಹ್ವಾನಿಸಲಾಗಿದೆ ಎಂದು ಎಂದು ಕೃಷಿ …

ಬೆಂಗಳೂರು: ಕಡಿಮೆ ವೆಚ್ಚ, ಕಡಿಮೆ ನೀರಿನಲ್ಲಿಯೂ ಬೆಳೆಯಬಹುದಾದ ಸಿರಿಧಾನ್ಯಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿದ್ದು, ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಇತ್ತೀಚೆಗಿನ ವರ್ಷಗಳಲ್ಲಿ ಸಿರಿಧಾನ್ಯಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಇದು ರೈತರಿಗೂ ಆರ್ಥಿಕವಾಗಿ ಅನುಕೂಲವಾಗಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ …

error: Content is protected !!