ಬೆಂಗಳೂರು: 2024ರ ಕರ್ನಾಟಕ ರಾಜ್ಯ ಅರ್ಹತಾ ಪ್ರರೀಕ್ಷೆ(ಕೆ-ಸೆಟ್)ಯ ತಾತ್ಕಾಲಿಕಾ ಫಲಿತಾಂಶ ಪ್ರಕಟಗೊಂಡಿದೆ. ನವೆಂಬರ್ 24ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ 24 ವಿಷಯಗಳಿಗೆ ನಡೆಸಿದ್ದ ಕೆ-ಸೆಟ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಾಧಿಕಾರವು ತನ್ನ ವೆಬ್ಸೈಟ್ನಲ್ಲಿ ಶನಿವಾರ ಪ್ರಕಟಿಸಿದೆ.
ಬೆಂಗಳೂರು: 2024ರ ಕರ್ನಾಟಕ ರಾಜ್ಯ ಅರ್ಹತಾ ಪ್ರರೀಕ್ಷೆ(ಕೆ-ಸೆಟ್)ಯ ತಾತ್ಕಾಲಿಕಾ ಫಲಿತಾಂಶ ಪ್ರಕಟಗೊಂಡಿದೆ. ನವೆಂಬರ್ 24ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ 24 ವಿಷಯಗಳಿಗೆ ನಡೆಸಿದ್ದ ಕೆ-ಸೆಟ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಾಧಿಕಾರವು ತನ್ನ ವೆಬ್ಸೈಟ್ನಲ್ಲಿ ಶನಿವಾರ ಪ್ರಕಟಿಸಿದೆ.
ಬೆಂಗಳೂರು: ರಾಗಿ, ಜೋಳಗಳಂತೆ ಇತರೆ ಸಿರಿಧಾನ್ಯಗಳನ್ನೂ (ತೃಣ ಧಾನ್ಯಗಳು) ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರಿಗೆ ವಿವಿಧ ರೀತಿಯಲ್ಲಿ ನೆರವು ಒದಗಿಸಲು ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚಿನ ಅನುದಾನ ಮತ್ತು ಆಧ್ಯತೆ ನೀಡುವಂತೆ ರಾಜ್ಯ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರು …
ಮೈಸೂರು: ಕೇಂದ್ರ ಸರ್ಕಾರ ಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಈ ಯೋಜನೆಗಳ ಅನುದಾನವನ್ನು ಶೇ 100 ರಷ್ಟು ಬಳಕೆ ಆಗುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು …
ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ: ಬೇಡಿಕೆ ಮತ್ತು ಪೂರೈಕೆ ಮಧ್ಯೆ ಅಂತರವಿಲ್ಲದಂತೆ ನೋಡಿಕೊಳ್ಳಲು ನಿರ್ದೇಶನ ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. …
ಬೆಂಗಳೂರು : ತನಿಖಾ ತಂಡಕ್ಕೆ ಘಟನೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿದೆ ಎನ್ನುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕಲಾಪದ …
ಬೆಂಗಳೂರು: ವಾರ್ತಾ ಇಲಾಖೆ ಕೊಡ ಮಾಡುವ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಅಂಕಣಕಾರ ಗಿರೀಶ್ ಲಿಂಗಣ್ಣ ಅವರು ಪ್ರಶಸ್ತಿ ಮೊತ್ತ ಒಂದು ಲಕ್ಷ ರೂಗಳನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ದ್ತತಿನಿಧಿ ಪ್ರಶಸ್ತಿಗೆ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸಂಘಕ್ಕೆ …
ಬೆಂಗಳೂರು: ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮಾಧ್ಯಮದವರೊಂದಿಗೆ ಇಂದು(ಜ.3) ಮಾತನಾಡಿದ ಅವರು, ಊಟಕ್ಕೆ ಸೇರಿದರೆ ಸಭೆ ನಡೆಸಿದ್ದಾರೆ ಎಂದು ಮಾಧ್ಯಮದವರು ಭಾವಿಸಿದ್ದಾರೆ ಎಂದರು.
ಮೈಸೂರು: ಮೈಸೂರು-ಕೇರಳ ನಡುವೆ ಪ್ರವಾಸೋದ್ಯಮ ಉತ್ತೇಜಿಸುವ ಉದ್ದೇಶದಿಂದ ಏರ್ ಕೇರಳ ಸಂಸ್ಥೆ ವಿಮಾನಯಾನ ಸೇವೆಯನ್ನು ಶೀಘ್ರವೆ ಆರಂಭಿಸಲಿದೆ. ಶುಕ್ರವಾರ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಏರ್ ಕೇರಳ ತಂಡ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, …
ಬೆಂಗಳೂರು: ಇಲ್ಲಿನ ಪ್ಯಾಲೆಸ್ ಗ್ರೌಂಡ್ನ ತ್ರಿಪುರವಾಸಿನಿ ಆವರಣದಲ್ಲಿ ಜನವರಿ 23 ರಿಂದ 25 ರವರೆಗೆ ಸಾವಯವ ಮತ್ತು ಸಿರಿಧಾನ್ಯಗಳ ಅಂತರಾಷ್ಟ್ರೀಯ ವಾಣಿಜ್ಯ ಮೇಳವನ್ನು ಆಯೋಜಿಸಲಾಗುತ್ತಿದೆ. ಸದರಿ ಕಾರ್ಯಕ್ರಮಕ್ಕೆ ಹೊರ ರಾಜ್ಯಗಳಲ್ಲಿ ನಡೆಯುವ ಮೇಳಗಳ ವಾಣಿಜ್ಯ ಆಸಕ್ತರನ್ನು ಆಹ್ವಾನಿಸಲಾಗಿದೆ ಎಂದು ಎಂದು ಕೃಷಿ …
ಬೆಂಗಳೂರು: ಕಡಿಮೆ ವೆಚ್ಚ, ಕಡಿಮೆ ನೀರಿನಲ್ಲಿಯೂ ಬೆಳೆಯಬಹುದಾದ ಸಿರಿಧಾನ್ಯಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿದ್ದು, ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಇತ್ತೀಚೆಗಿನ ವರ್ಷಗಳಲ್ಲಿ ಸಿರಿಧಾನ್ಯಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಇದು ರೈತರಿಗೂ ಆರ್ಥಿಕವಾಗಿ ಅನುಕೂಲವಾಗಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ …