Mysore
20
overcast clouds
Light
Dark

Author: ಪ್ರಸಾದ್‌ ಲಕ್ಕೂರು

Home/ಪ್ರಸಾದ್‌ ಲಕ್ಕೂರು
ಪ್ರಸಾದ್‌ ಲಕ್ಕೂರು

ಪ್ರಸಾದ್‌ ಲಕ್ಕೂರು

ಚಾಮರಾಜನಗರ ಜಿಲ್ಲೆಯ ಲಕ್ಕೂರು ಗ್ರಾಮದವನಾದ ನಾನು ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ.ಪತ್ರಿಕೋದ್ಯಮ ಪದವಿ ಪಡೆದಿದ್ದು ಕಳೆದ 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯ ಮಟ್ಟದ ಉಷಾ ಕಿರಣ, ವಿಜಯ ಕರ್ನಾಟಕ, ವಿಜಯವಾಣಿ, ಜಿಲ್ಲಾ ಮಟ್ಟದ ಪ್ರಜಾನುಡಿ, ಜನಮಿತ್ರ ಪತ್ರಿಕೆಗಳಲ್ಲಿ ಚಾ.ನಗರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ 2 ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಚಾ.ನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

  4 ಕೋಟಿ ರೂ. ಕಾಮಗಾರಿ ಅಂದಾಜು ವೆಚ್ಚ 2.20 ಕೋಟಿ ರೂ. ಮೆಟ್ಟಿಲುಗಳು, ರೈಲಿಂಗ್ ಅಳವಡಿಕೆಗೆ 15 ಕೋಟಿ ರೂ. ತೇರಿನ ಬೀದಿ ಕಾಂಕ್ರಿಟೀಕರಣಕ್ಕೆ 3.25 ಕೋಟಿ ರೂ. ಜಿಎಸ್ ಟಿ ಕಳೆದು ಉಳಿದ ಅನುದಾನ ಚಾಮರಾಜನಗರ: ಶ್ವೇತಾದ್ರಿಗಿರಿ ಎಂದೇ …

ಪ್ರಸಾದ್‌ ಲಕ್ಕೂರು ಚಾ. ನಗರ: ಕೇರಳ ರಾಜ್ಯದ ವಯನಾಡಿನ ಮೇಪ್ಪಾಡಿಯಲ್ಲಿ ಸುರಿದ ಭೀಕರ ಮಳೆ ಹಾಗೂ ಭೂ ಕುಸಿತದಿಂದ ಚೂರಲ್ ಮಲೈನಲ್ಲಿ ನಿರ್ಮಿಸಿದ್ದ ಕನಸಿನ ಮನೆ ಜೊತೆಯಲ್ಲಿಯೇ ರಾಜೇಂದ್ರ (ರಾಜನ್) ಮತ್ತು ರತ್ನಮ್ಮ (ರಜನಿ) ದಂಪತಿ ಕೊಚ್ಚಿ ಹೋಗಿದ್ದಾರೆ. ತಾಲ್ಲೂಕಿನ ವೆಂಕಟಯ್ಯನಛತ್ರ …

ಚಾಮರಾಜನಗರ : ತಾಲ್ಲೂಕಿನ ಬಸವಟ್ಟಿ ಗ್ರಾಮದ ಬಸ್ ನಿಲ್ದಾಣದ ಬಳಿ ಬುಧವಾರ ರಾತ್ರಿ ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೆ ಸವಾರರಿಬ್ಬರು ಮೃತಪಟ್ಟಿದ್ದಾರೆ. ತಾಲ್ಲೂಕಿನ ಕಮರವಾಡಿ ಗ್ರಾಮದ ಮಹೇಶ್ (48) ಮತ್ತು ಕಿಶೋರ್ (46) ಮೃತರು. …