Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

Author: ಮಹಾದೇಶ್ ಎಂ ಗೌಡ

Home/ಮಹಾದೇಶ್ ಎಂ ಗೌಡ
ಮಹಾದೇಶ್ ಎಂ ಗೌಡ

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

ಹನೂರು: ತಾಲ್ಲೂಕಿನ ರಾಮಾಪುರ ಪೊಲೀಸ್ ಠಾಣೆಯಲ್ಲಿ ಕಾಡುಗಳ್ಳ ವೀರಪ್ಪನ್ ವಿರುದ್ಧ ಹೋರಾಡಿ ಮಡಿದ ಐವರು ಪೊಲೀಸರ ಸ್ಮಾರಕ ನಿರ್ಮಿಸಲು ನಾಲ್ಕು ವರ್ಷಗಳ ಹಿಂದೆ ಪೊಲೀಸ್‌ ಮಹಾನಿರ್ದೇಶಕರು ಒಪ್ಪಿಗೆ ಸೂಚಿಸಿದ್ದರೂ ಇದುವರೆಗೂ ಸ್ಮಾರಕ ನಿರ್ಮಾಣ ಮಾಡಿಲ್ಲ. ರಾಮಾಪುರ ಪೊಲೀಸ್‌ ಠಾಣೆಯಲ್ಲಿ ರಾತ್ರಿ ಪಾಳಿಯಲ್ಲಿ …

  • 1
  • 7
  • 8
error: Content is protected !!