Mysore
24
mist

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

Author: ಜಿ ತಂಗಂ ಗೋಪಿನಾಥಂ

Home/ಜಿ ತಂಗಂ ಗೋಪಿನಾಥಂ
ಜಿ ತಂಗಂ ಗೋಪಿನಾಥಂ

ಜಿ ತಂಗಂ ಗೋಪಿನಾಥಂ

ಮೂಲತಃ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಗೋಪಿನಾಥಂ ಗ್ರಾಮದವನಾದ ನಾನು ಸದ್ಯ,‌ ಮೈಸೂರಿನಲ್ಲಿ ನೆಲೆಸಿದ್ದೇನೆ. 2019ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿಎ ( ಇತಿಹಾಸ, ಐಚ್ಛಿಕ ಕನ್ನಡ, ಪತ್ರಿಕೋದ್ಯಮ ) ಪದವಿಯನ್ನು ಮುಗಿಸಿದ್ದೇನೆ. ನಂತರ 2021ರಲ್ಲಿ‌ ಮೈಸೂರು ವಿಶ್ವವಿದ್ಯಾನಿಲಯದ‌ಲ್ಲಿ ಎಂಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ‌ 2 ವರ್ಷಗಳ ‌ಕಾಲ ಅನುಭವ ಪಡೆದುಕೊಂಡಿದ್ದೇನೆ. ವಿಜಯವಾಣಿ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ಸಹಾಯಕ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಕಳೆದ 8 ತಿಂಗಳಿಂದ ಮೈಸೂರಿನ ಆಂದೋಲನ‌ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

ಮೈಸೂರು: 'ಇವ ನಮ್ಮವ... ಇವ ನಮ್ಮವ...' ಬಸವಣ್ಣನವರ ವಚನದ ಸಾಲಿನ ಆಶಯವನ್ನು ಹೊತ್ತು ಕಳೆದ ಆರು ದಿನಗಳ ಕಾಲ ಸಾಂಸ್ಕೃತಿಕ ನಗರಿ ಮೈಸೂರಿಗೆ ರಂಗರಸದೌತಣವನ್ನು ಉಣ ಬಡಿಸಿದ 24ನೇ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಸೋಮವಾರ ವರ್ಣರಂಜಿತ ತೆರೆ ಬಿತ್ತು. ಆರು ವೇದಿಕೆಗಳಲ್ಲಿ …

ಕಾಡು ಪ್ರಾಣಿಗಳ ಹಾವಳಿಯಿಂದ ನಿರಂತರವಾಗಿ ಬೆಳೆಹಾನಿ, ಪ್ರಾಣಹಾನಿಯನ್ನು ಅನುಭವಿಸುತ್ತಲೇ ಬಂದಿರುವ ಕಾಡಂಚಿನ ಗ್ರಾಮಗಳ ರೈತರು ಇದೀಗ ಪರ್ಯಾಯ ಬೆಳೆಗಳತ್ತ ದೃಷ್ಟಿ ಹಾಯಿಸಿದ್ದು, ಕಾಡುಪ್ರಾಣಿಗಳಿಂದ ಪಾರಾಗುವ ಆಶಾಭಾವನೆ ಮೂಡಿದೆ. ಕಾಡಂಚಿನ ರೈತರು ಈಗ 'ಚಿಯಾ' ಎಂಬ ದಕ್ಷಿಣ ಮೆಕ್ಸಿಕೋ ಮೂಲದ ಬೆಳೆ ಬೆಳೆಯುವತ್ತ …

  • 1
  • 2