Mysore
16
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

Archives

HomeNo breadcrumbs

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು ಹಾಕಿದೆ. ಇಂದು ಸಂಜೆ 5‌ಗಂಟೆ ಸಮಯದಲ್ಲಿ ಹೊಲದಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಹಸುವಿನ …

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ ಪರಾರಿಯಾಗಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್​​ ಮಾಡುತ್ತ ಕಾನ್ಸ್ ಟೇಬಲ್ ಜತೆಗೆ ಜಾಲಿ ಮಾಡುತ್ತಿದ್ದ ಮೋನಿಕಾ, ಇದೀಗ ಗಂಡನಿಗೆ ಮೋಸ ಮಾಡಿ …

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು ಸಹಸ್ರ ಸಹಸ್ರಾರು ಸಾರ್ವಜನಿಕರ ಗಮನ ಸೆಳೆಯಿತಲ್ಲದೆ, ಶಾಂತಿಯುತವಾಗಿ ಅತ್ಯಂತ ವೈಭವದಿಂದ ಜರುಗಿತು. ನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮೊದಲಿಗೆ …

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಮಹಿಳೆಯನ್ನು ಭೇಟಿಯಾಗಲು ಮಂಡ್ಯದಿಂದ ಕೊಡಗಿಗೆ ಬಂದ ವ್ಯಕ್ತಿಯೊಬ್ಬನನ್ನು ರಾತ್ರಿಯಿಡೀ ಕೋಣೆಯೊಂದರಲ್ಲಿ ಕೂಡಿ ಹಾಕಿ ಹಣಕ್ಕಾಗಿ ಮೂವರು ಹಲ್ಲೆ ನಡೆಸಿದ್ದಾರೆ. …

yaduveer

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು ತಪ್ಪಿಸುವ ಕೆಲಸ ಮಾಡಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ಮೈಸೂರು ಯುನಿಟಿ ಮಾಲ್ ನಿರ್ಮಾಣಕ್ಕೆ ಹೈಕೋರ್ಟ್ …

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ ಫೇವರಿಟ್ ಎನ್ನಿಸಿಕೊಂಡಿರುವ ‘ಮಾಗಿ ಸಂಭ್ರಮ’ ಶುರುವಾಯಿತು. ಸಹಜ ಸಮೃದ್ಧ ಹಾಗೂ ಸಹಜ ಸೀಡ್ಸ್ ಆಯೋಜಿಸಿರುವ ಎರಡು ದಿನಗಳ ಮಾಗಿ ಮೇಳಕ್ಕೆ …

ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮಕ್ಕೆ ಡಿಸೆಂಬರ್ 16 ರಂದು ಮಳವಳ್ಳಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯ ಭದ್ರತಾ ವಿಭಾಗದ ಅಧಿಕಾರಿ ಧನಂಜಯ್ ಕುಮಾರ್, ಕೇಂದ್ರ …

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ 11 ವರ್ಷದ ಬಾಲಕಿ ಡಿ.11ರಂದು ನ್ಯಾಯಬೆಲೆ ಅಂಗಡಿಗೆ ಮೊಟ್ಟೆ ಖರೀದಿಸಲು …

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಲು ಅನುಮೋದನೆ ನೀಡಿದ್ದು, ರಾಜ್ಯದ ರೈತರಿಗೆ ಮತ್ತೊಮೆ ಸಿಹಿ ಸುದ್ದಿ ನೀಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ …

ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು ಕಕ್ಕಾಬಿಕ್ಕಿಯಾಗಿದ್ದಾರೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ದಾಖಲಾಗುತ್ತಿದೆ. ಅದೇ ರೀತಿ ಕನಿಷ್ಠ ತಾಪಮಾನ …

Stay Connected​
error: Content is protected !!