Mysore
21
overcast clouds
Light
Dark

Archives

HomeNo breadcrumbs

ಪ್ರಯಣನಗರಿ ಪ್ಯಾರಿನ್‌ನಲ್ಲೀಗ ಒಲಿಂಪಿಕ್ಸ್‌ ಕ್ರೀಡಾಕೂಟದ ಸಂಭ್ರಮ ಮನೆ ಮಾಡಿದೆ. ಅದ್ದೂರಿ ಕ್ರೀಡೋತ್ಸವ ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕಾದು ಕುಳಿತಿದೆ. ಬಹು ನಿರೀಕ್ಷಿತ ಈ ಕ್ರೀಡಾ ಹಬ್ಬವನ್ನು ಗೂಗಲ್‌ ವಿಶೇಷ ಡೂಡಲ್‌ ಮೂಲಕ ಗೌರವ ನೀಡಿದೆ. ಒಲಿಂಪಿಕ್ಸ್‌ ಉದ್ಘಾಟನಾ ಸಮಾರಂಭವು ಕ್ರೀಡಾಂಗಣದಲ್ಲಿ ನಡೆಯುವುದು …

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್‌ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದ ಮಾಂಸದ ಬಾಕ್ಸ್‌ಗಳನ್ನು ತಡೆದು ಹಿಂದೂಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. …

‘ಉಸಿರೇ ಉಸಿರೇ’ ಚಿತ್ರದ ಬಗ್ಗೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು ನಟ ಮತ್ತು ‘ಬಿಗ್ ಬಾಸ್‍’ ಖ್ಯಾತಿಯ ರಾಜೀವ್‍ ಹನು. ಆದರೆ, ಚಿತ್ರ ತಡವಾಗಿ ಬಿಡುಗಡೆಯಾಗಿ, ಬಹಳ ಬೇಗನೆ ಮಾಯವಾಯಿತು. ಆ ನಂತರ ರಾಜೀವ್‍ ಮುಮದಿನ ಹೆಜ್ಜೆ ಏನು? ಎಂಬ ಪ್ರಶ್ನೆ ಸಹಜವಾಗಿಯೇ …

ಮೈಸೂರು: ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೌಲನಾ ಆಜಾದ್ ಮಾದರಿ ಶಾಲೆಯಲ್ಲಿ 2024-25 ನೇ ಸಾಲಿಗೆ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭ ಮಾಡುವ ಸಂಬಂಧ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭೌತಶಾಸ್ತ್ರ, ರಸಾಯನಶಾಸ್ತ್ರ, …

ಮೈಸೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ 2023 ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2023 ರ ಜನವರಿ 01 ರಿಂದ 2023 ರ ಡಿಸೆಂಬರ್ 31 ರೊಳಗೆ …

ಮಂಡ್ಯ: ಬುದ್ಧ ಭಾರತ ಫೌಂಡೇಶನ್ ವತಿಯಿಂದ ಆಗಸ್ಟ್ 15ರಂದು ಭಗವಾನ್ ಗೌತಮ ಬುದ್ಧರ ಪ್ರತಿಮೆ ಅನಾವರಣ ಮತ್ತು ಬೃಹತ್ ಬೈಕ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ …

ಪಿರಿಯಾಪಟ್ಟಣ : ತಾಲೂಕಿನ ಹುಣಸೇಕುಪ್ಪೆ ಗ್ರಾಮದಲ್ಲಿ ತಂಬಾಕು ಹದಮಾಡುವ ಬ್ಯಾರಾನ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರೂ ನಷ್ಟ ಸಂಭವಿಸಿದೆ. ತಾಲೂಕಿನ ಹುಣಸೇಕುಪ್ಪೆ ಗ್ರಾಮದ ಎಚ್. ಎಸ್. ಕುಮಾರ್ ಎಂಬುವವರಿಗೆ ಸೇರಿದ ತಂಬಾಕು ಬ್ಯಾರಾನ್‌ನಲ್ಲಿ ತಂಬಾಕನ್ನು ಹದ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ …

ಮಂಡ್ಯ: ಕೃಷ್ಣರಾಜಸಾಗರ ಜಲಾಶಯವು ತುಂಬಿರುವ ಶುಭ ಸಂದರ್ಭದಲ್ಲಿ ಕಾವೇರಿಯ ಪೂಜೆ ಹಾಗೂ ಬಾಗಿನ ಸಮರ್ಪಣೆ ಕಾರ್ಯಕ್ರಮವನ್ನು ಜುಲೈ 29 ರಂದು ಬೆಳಿಗ್ಗೆ 11 ಗಂಟೆಗೆ ಕೃಷ್ಣರಾಜಸಾಗರ ಜಲಾಶಯದ ಕಾವೇರಿ ಪ್ರತಿಮೆಯ ಬಳಿ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ …

ಮಂಡ್ಯ: ಜಿಲ್ಲೆ ನಾಗಮಂಗಲ ಸಮೀಪ ಶುಕ್ರವಾರ(ಜು.16) ಸಂಜೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ (50) ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಂದೋಲನ, ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ವರದಿಗಾರರಾಗಿ ಬಿ.ಸಿ.ಮೋಹನ ಕುಮಾರ್ ಅವರು ಕೆಲಸ ನಿರ್ವಹಿಸಿದ್ದರು. ಮೃತರು ನಾಗಮಂಗಲ …

ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ ಬೃಂದಾವನ ಉದ್ಯಾನವನ್ನು ಮೇಲ್ದೆರ್ಜೆಗೆರಿಸಲು ಶುಕ್ರವಾರ ನಡೆದ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಬೃಂದಾವನ ಉದ್ಯಾನವನ್ನು 2,633 ಕೋಟಿ ರೂ.ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿದೆ …