ಬೆಂಗಳೂರು- ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಪಟ್ಟಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ…

ಬೆಂಗಳೂರು- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು 80 ದಾಟಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಲಘುವಾಗಿ…

ಬೆಂಗಳೂರು –  ಪಿಎಸ್‍ಐ ನೇಮಕಾತಿ ಹಗರಣದಲ್ಲಿ ಭಾಗಿಯಾದ ಆರೋಪ ಎದುರಿಸುತಿದ್ದ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಅವರನ್ನು ಸಿಐಡಿ ಬಂಧಿಸಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಸಬ್‍ಇನ್ಸ್‍ಪೆಕ್ಟರ್ ಆಗಿದ್ದ ನವೀನ್…

ಬೆಂಗಳೂರು – ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆದಿರುವ ಪ್ರಕರಣದಲ್ಲಿ ಬಿಜೆಪಿಯ ಕೈವಾಡ ಇರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದ್ದಾರೆ.…

ಬೆಂಗಳೂರು- ರಾಜ್ಯ ಸರ್ಕಾರ ಆಯವ್ಯಯದಲ್ಲಿ ಘೋಷಿಸಿದ್ದಂತೆ ರಾಮನಗರದ ರಾಮಗಿರಿಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಚಾಲನೆ ನೀಡಿದೆ. ಇದಕ್ಕಾಗಿ ಆರಂಭಿಕವಾಗಿ 40 ಲಕ್ಷ ರೂ.ಗಳನ್ನು ಒದಗಿಸಲಾಗಿದೆ ಎಂದು…

ಬೆಂಗಳೂರು- ಮೀಸಲಾತಿ ವಿಚಾರದಲ್ಲಿ ದೀರ್ಘಕಾಲದ ಬೇಡಿಕೆ ಈಡೇರಿಸುವ ಹಾಗೂ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಮತ್ತಷ್ಟು ಆಳಕ್ಕೆ ಒಯ್ಯುವ ಐತಿಹಾಸಿಕ ಪ್ರಯತ್ನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ…

ಶಿವಮೊಗ್ಗ-  ಯಾರಾದರೂ ಕಾನೂನನ್ನು ಕೈಗೆತ್ತಿಕೊಂಡರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ. ಗಲಭೆ ಪೀಡಿತ…

ಹೊಸದಿಲ್ಲಿ : ಪಾನ್‌ ಮತ್ತು ಆಧಾರ್‌ ಲಿಂಕ್‌ ಮಾಡದೇ ಕಂಗಾಲಾಗಿದ್ದವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯವನ್ನ ಒದಗಿಸುವ ಸಲುವಾಗಿ,ಪ್ಯಾನ್‌ ಮತ್ತು ಆಧಾರ್‌ ಲಿಂಕ್‌…

ಬೆಂಗಳೂರು- ನೂತನವಾಗಿ ಆರಂಭಿಸಿರುವ ಎಲ್ಲ ವಿಶ್ವವಿದ್ಯಾಲಯಗಳು ಮುಂದಿನ ಭವಿಷ್ಯ ಬರೆಯುವ ಕೇಂದ್ರಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಜ್ಞಾನಜ್ಯೋತಿ ಸಭಾಂಗಣದಲ್ಲಿಂದು ಒಂಭತ್ತು ನೂತನ ವಿಶ್ವವಿದ್ಯಾಲಯಗಳನ್ನು ಉದ್ಘಾಟಿಸಿ…

ಬೆಂಗಳೂರು – ರಾಜ್ಯದಲ್ಲಿ ಮತ್ತೆ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಹರಸಾಹಸಪಡುತ್ತಿರುವ ಬಿಜೆಪಿಗೆ ಟಿಕೆಟ್ ಘೋಷಣೆಯಾಗುವ ಮುನ್ನವೇ ರಾಜ್ಯಾದ್ಯಂತ ಭುಗಿಲೇಳುತ್ತಿರುವ ಅಸಮಾಧಾನ, ಆಕ್ರೋಶ ತೀವ್ರ ಕಗ್ಗಂಟಾಗಿ…