ನವದೆಹಲಿ : ಪಠ್ಯಕ್ರಮದಲ್ಲಿ ಮೊಘಲ್‌ ಇತಿಹಾಸಕ್ಕೆ ಕತ್ತರಿ ಹಾಕಿರುವ ಕುರಿತಂತೆ ಪ್ರಸಿದ್ಧ ಇತಿಹಾಸ ಶಿಕ್ಷಕ ಅವಧ್ ಓಜಾ ಅವರು ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.…

ದಾವಣಗೆರೆ : ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದ್ದು ಸತ್ಯ. ಈ ಬಗ್ಗೆ ಸಿಎಂ ಜೊತೆ ಮಾತಾಡುವೆ. ಎಲ್ಲಿ ಯಾರಿಗೆ ತೊಂದರೆ ಆಗಿದೆ ಎಂಬುದನ್ನು ನಾನು ಸ್ಪಷ್ಟ ಪಡಿಸುವೆ…

ನವದೆಹಲಿ : ಮಾಹಿತಿ ತಂತ್ರಜ್ಞಾನದ ನಿಯಮಗಳಿಗೆ ಅನುಗುಣವಾಗಿ ಮೆಟಾ ಮಾಲಿಕತ್ವದ ವ್ಯಾಟ್ಸ್ ಆ್ಯಪ್ ಆಗಸ್ಟ್ ನಲ್ಲಿ 74 ಲಕ್ಷ ಖಾತೆಗಳನ್ನು ನಿಷೇಧಿಸಿದೆ ಎಂದು ವ್ಯಾಟ್ಸ್ ಆ್ಯಪ್ ನ…

ಶಿವಮೊಗ್ಗ : ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣ ಸಂಬಂಧ 60 ಮಂದಿಯನ್ನು ಬಂಧಿಸಲಾಗಿದ್ದು, 24 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.…

ನವದೆಹಲಿ : ಮಹಾತ್ಮಾ ಗಾಂಧಿ ಅವರ ಹಂತಕ ನಾಥುರಾಮ್ ಗೋಡ್ಸೆಯ ಚಿಂತನೆ ಹಾಗೂ ಕೃತ್ಯಗಳನ್ನು ವೈಭವೀಕರಿಸುವ ಶಕ್ತಿಗಳ ವಿರುದ್ಧ ಹೋರಾಡುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ ಉಸ್ತುವಾರಿ)…

ಮೈಸೂರು: ಸಿಎಂ ಸಿದ್ದರಾಮಯ್ಯ ಇಡೀ ರಾಜಕೀಯ ಜೀವನದಲ್ಲಿ ಜಾತಿ ರಾಜಕಾರಣ ಮಾಡಿಲ್, ಶಾಮನೂರು ಶಿವಶಂಕರಪ್ಪನವರಿಗೆ ಯಾರು ಸುಳ್ಳು ಮಾಹಿತಿ ಕೊಟ್ಟಿದ್ದಾರೆ ಅಂತ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ತಿಳಿಸಿದ್ದಾರೆ. ಕಾಂಗ್ರೆಸ್…

ನವದೆಹಲಿ : 2023ರ ಒಡಿಐ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರುವ ಸಲುವಾಗಿ ಅಫಘಾನಿಸ್ತಾನ ಕ್ರಿಕೆಟ್ ಮಂಡಳಿಯು ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್‌…

ಬೆಂಗಳೂರು: ಮಾಜಿ ಪಿಎಂ ಎಚ್ ಡಿ ದೇವೇಗೌಡ ಸಿದ್ದಾಂತವೇ ಬೇರೆ,‌ಎಚ್ ಡಿ ಕುಮಾರಸ್ವಾಮಿ ಸಿದ್ದಾಂತವೇ ಬೇರೆ. ದೇವೇಗೌಡರು ಯಾವತ್ತೂ ಸೆಕ್ಯುಲರ್ ಅಂತ ಒಪ್ಕೋಬಹುದು. ಆದರೆ ಕುಮಾರಸ್ವಾಮಿ ಸೆಕ್ಯುಲರ್…

ಶಿವಮೊಗ್ಗ : ʼಶಿವಮೊಗ್ಗದಲ್ಲಿ ಗಲಾಟೆಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಮುಸ್ಲಿಮರ ಗುಲಾಮರ ರೀತಿಯಾಗಿದೆ. ತಲ್ವಾರ್ ಗೆ ತಲ್ವಾರ್ ಹಿಡಿದು, ಉತ್ತರ ಕೊಡಲು ಹಿಂದೂ ಸಮಾಜಕ್ಕೆ ಬರುತ್ತದೆʼ…

ಮೈಸೂರು: “ಕಾಂಗ್ರೆಸ್ ಮೈತ್ರಿ ಮಾಡಿಕೊಂಡರೆ ತಪ್ಪಲ್ಲ, ಬಿಜೆಪಿ ಮೈತ್ರಿ ಮಾಡಿಕೊಂಡರೆ ತಪ್ಪಾ? ಮೈತ್ರಿ ಸೋಲು ಗೆಲುವಿನ ಬಗ್ಗೆ ಜನ ತೀರ್ಮಾನಿಸುತ್ತಾರೆ” ಎಂದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ…