ಹಲಗೂರು : ಸಮೀಪದ ತೊರೆಕಾಡನಹಳ್ಳಿ ಗ್ರಾಮದ ಗುತ್ತಿಗೆದಾರ ಗೋಪಾಲ್ ರವರ ಮನೆಯಲ್ಲಿ ದಾಖಲೆ ಇಲ್ಲದ ₹11.76 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಚುನಾವಣಾ ವಲಯ ಅಧಿಕಾರಿ ಮಂಜುನಾಥ್ ನೇತೃತ್ವದ ತಂಡ ಗುತ್ತಿಗೆದಾರ ಗೋಪಾಲ್ ರವರ ಮನೆಯ ಮೇಲೆ ದಾಳಿ ಮಾಡಿದಾಗ ₹11.76 ಲಕ್ಷ ಹಣವನ್ನು ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಚುನಾವಣಾ ಅಧಿಕಾರಿಗಳಾದ ಪುಟ್ಟಯ್ಯ, ವೆಂಕಟೇಶ್, ರಾಮಕೃಷ್ಣ, ಸಿಪಿಐ ಜಗದೀಶ್, ಪಿಎಸ್ಐ ಮಹೇಂದ್ರ ಸೇರಿದಂತೆ ಹಲವರು ಇದ್ದರು.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…