BREAKING NEWS

ಕರ್ನಾಟಕ ವಿಧಾನ ಸಭೆಯಿಂದ ಬಿಜೆಪಿಯ 10 ಶಾಸಕರು ಅಮಾನತು

ಬೆಂಗಳೂರು : ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಬಿಲ್‌ ಪ್ರತಿಯನ್ನು ಹರಿದು ಹಾಕಿದ ಬಿಜೆಪಿಯ ಒಟ್ಟು ಶಾಸಕರನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮಧ್ಯಾಹ್ನದ ಅಅಧಿವೇಶನ ಆರಂಭವಾದ ಬೆನ್ನಲ್ಲೇ ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಸಭೆಯನ್ನು ನಡೆಸಿಕೊಡುವಾಗ ಸರ್ಕಾರದ ಬಿಲ್‌ ಪ್ರತಿಯೊಂದನ್ನು ಬಿಜೆಪಿಯ ಹತ್ತಕ್ಕೂ ಅಧಿಕ ಶಾಸಕರು ಹರಿದು ಸ್ಪೀಕರ್‌ ಮೇಲೆ ಎಸೆದಿದ್ದಾರೆ.

ಇನ್ನು ವಿಧಾನಸಭಾ ಅಧಿವೇಶನದಲ್ಲಿ ಅಶಿಸ್ತಿನಿಂದ ನಡೆದುಕೊಮಡಿ ಹಿನ್ನೆಲೆಯಲ್ಲಿ ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವವರೆಗೂ ಅಮಾನತುಗೊಳಿಸಲಾಗಿದೆ. ಇನ್ನು ಇದರ ಬೆನ್ನಲ್ಲೇ ಶಾಸಕರನ್ನು ಅಧಿವೇಶನದಿಂದ ಹೊರ ಹಾಕಲಾಗಿದೆ.

ವಿಧಾನಸಭಾ ಅಧಿವೇಶನದಿಂದ ಅಮಾನತ್ತಾದ ಶಾಸಕರು: 

  • ಆರ್ ಅಶೋಕ
  • ಸುನೀಲ್ ಕುಮಾರ್
  • ವೇದವ್ಯಾಸ ಕಾಮತ್
  • ಅಶ್ವಥ್ ನಾರಾಯಣ
  • ಯಶ್‌ಪಾಲ್‌ ಸುವರ್ಣ
  • ಧೀರಜ್‌ ಮುನಿರಾಜ್‌
  • ಅರವಿಂದ್‌ ಬೆಲ್ಲದ್‌
  • ಉಮಾನಾಥ್‌ ಕೋಟ್ಯಾನ್‌
  • ಅರಗ ಜ್ಞಾನೇಂದ್ರ
  • ಭರತ್‌ ಶೆಟ್ಟಿ
andolanait

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

4 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

9 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

9 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

10 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

10 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

11 hours ago