ಬೆಂಗಳೂರು : ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಬಿಲ್ ಪ್ರತಿಯನ್ನು ಹರಿದು ಹಾಕಿದ ಬಿಜೆಪಿಯ ಒಟ್ಟು ಶಾಸಕರನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮಧ್ಯಾಹ್ನದ ಅಅಧಿವೇಶನ ಆರಂಭವಾದ ಬೆನ್ನಲ್ಲೇ ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಸಭೆಯನ್ನು ನಡೆಸಿಕೊಡುವಾಗ ಸರ್ಕಾರದ ಬಿಲ್ ಪ್ರತಿಯೊಂದನ್ನು ಬಿಜೆಪಿಯ ಹತ್ತಕ್ಕೂ ಅಧಿಕ ಶಾಸಕರು ಹರಿದು ಸ್ಪೀಕರ್ ಮೇಲೆ ಎಸೆದಿದ್ದಾರೆ.
ಇನ್ನು ವಿಧಾನಸಭಾ ಅಧಿವೇಶನದಲ್ಲಿ ಅಶಿಸ್ತಿನಿಂದ ನಡೆದುಕೊಮಡಿ ಹಿನ್ನೆಲೆಯಲ್ಲಿ ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವವರೆಗೂ ಅಮಾನತುಗೊಳಿಸಲಾಗಿದೆ. ಇನ್ನು ಇದರ ಬೆನ್ನಲ್ಲೇ ಶಾಸಕರನ್ನು ಅಧಿವೇಶನದಿಂದ ಹೊರ ಹಾಕಲಾಗಿದೆ.
ವಿಧಾನಸಭಾ ಅಧಿವೇಶನದಿಂದ ಅಮಾನತ್ತಾದ ಶಾಸಕರು:
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…
ಮೈಸೂರಿನ ಬಂಡಿಪಾಳ್ಯದ ಎಪಿಎಂಸಿಗೆ ದಿನಸಿ ಸಾಮಾನುಗಳನ್ನು ಖರೀದಿಸಲು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು, ಸಣ್ಣಪ್ರಮಾಣದ ಅಂಗಡಿಗಳನ್ನು ಹೊಂದಿರುವ ವ್ಯಾಪಾರಿಗಳು, ಶುಭಸಮಾರಂಭ…