ಬೆಂಗಳೂರು : ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಬಿಲ್ ಪ್ರತಿಯನ್ನು ಹರಿದು ಹಾಕಿದ ಬಿಜೆಪಿಯ ಒಟ್ಟು ಶಾಸಕರನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮಧ್ಯಾಹ್ನದ ಅಅಧಿವೇಶನ ಆರಂಭವಾದ ಬೆನ್ನಲ್ಲೇ ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಸಭೆಯನ್ನು ನಡೆಸಿಕೊಡುವಾಗ ಸರ್ಕಾರದ ಬಿಲ್ ಪ್ರತಿಯೊಂದನ್ನು ಬಿಜೆಪಿಯ ಹತ್ತಕ್ಕೂ ಅಧಿಕ ಶಾಸಕರು ಹರಿದು ಸ್ಪೀಕರ್ ಮೇಲೆ ಎಸೆದಿದ್ದಾರೆ.
ಇನ್ನು ವಿಧಾನಸಭಾ ಅಧಿವೇಶನದಲ್ಲಿ ಅಶಿಸ್ತಿನಿಂದ ನಡೆದುಕೊಮಡಿ ಹಿನ್ನೆಲೆಯಲ್ಲಿ ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವವರೆಗೂ ಅಮಾನತುಗೊಳಿಸಲಾಗಿದೆ. ಇನ್ನು ಇದರ ಬೆನ್ನಲ್ಲೇ ಶಾಸಕರನ್ನು ಅಧಿವೇಶನದಿಂದ ಹೊರ ಹಾಕಲಾಗಿದೆ.
ವಿಧಾನಸಭಾ ಅಧಿವೇಶನದಿಂದ ಅಮಾನತ್ತಾದ ಶಾಸಕರು:
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…