ಮಡಿಕೇರಿ : ಚುನಾವಣೆಯ ದಿನ ಮತ ಚಲಾಯಿಸಿ ಬಂದವರಿಗೆ ಶೇ 10ರಷ್ಟು ರಿಯಾಯಿತಿ ನೀಡಲು ಕೊಡಗು ಜಿಲ್ಲಾ ಹೋಟೆಲ್, ರೆಸಾರ್ಟ್ಸ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ನಿರ್ಧರಿಸಿದೆ. ಈ ನಿರ್ಧಾರದ ಬೆನ್ನಿಗೇ, ರಿಯಾಯಿತಿ ನೀಡಲು ಚಿಂತನೆ ನಡೆಸುತ್ತಿರುವುದಾಗಿ ಕೂರ್ಗ್ ಹೋಂಸ್ಟೇ ಅಸೋಸಿಯೇಷನ್ ಕೂಡ ತಿಳಿಸಿದೆ.
ಮತದಾನ ಮಾಡದೇ ಬರುವ ಕರ್ನಾಟಕದವರಿಗೆ ತಂಗಲು ಅವಕಾಶವಿಲ್ಲ. ಆದರೆ, ಮತದಾನ ಮಾಡಿ ಬಂದವರಿಗೆ ಶೇ 10ರಷ್ಟು ರಿಯಾಯಿತಿ ದೊರಕಲಿದೆ. ಅವರಿಗಷ್ಟೇ ಈ ನಿರ್ಬಂಧ, ರಿಯಾಯಿತಿ ಅನ್ವಯಿಸುತ್ತದೆ.
ಕೊಡಗಿನಲ್ಲಿರುವ 300ಕ್ಕೂ ಅಧಿಕ ಹೋಟೆಲ್, ರೆಸಾರ್ಟ್ಗಳಲ್ಲಿ ರಿಯಾಯಿತಿ ಸಿಗುತ್ತದೆ. ಹೋಂಸ್ಟೇ ಮಾಲೀಕರು ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ.ಇತ್ತೀಚೆಗೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೋಟೆಲ್ ಮಾಲೀಕರು ಹಾಗೂ ಹೋಂಸ್ಟೇ ಮಾಲೀಕರಲ್ಲಿ ಈ ಕುರಿತು ಮನವಿ ಮಾಡಿದ್ದರು.
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…
ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…