BREAKING NEWS

ಮತ ಹಾಕಿ ಬಂದವರಿಗೆ ಹೋಟೆಲ್‌ನಲ್ಲಿ ಶೇ 10ರಷ್ಟು ರಿಯಾಯಿತಿ

ಮಡಿಕೇರಿ : ಚುನಾವಣೆಯ ದಿನ ಮತ ಚಲಾಯಿಸಿ ಬಂದವರಿಗೆ ಶೇ 10ರಷ್ಟು ರಿಯಾಯಿತಿ ನೀಡಲು ಕೊಡಗು ಜಿಲ್ಲಾ ಹೋಟೆಲ್‌, ರೆಸಾರ್ಟ್ಸ್‌ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್‌ ನಿರ್ಧರಿಸಿದೆ. ಈ ನಿರ್ಧಾರದ ಬೆನ್ನಿಗೇ, ರಿಯಾಯಿತಿ ನೀಡಲು ಚಿಂತನೆ ನಡೆಸುತ್ತಿರುವುದಾಗಿ ಕೂರ್ಗ್ ಹೋಂಸ್ಟೇ ಅಸೋಸಿಯೇಷನ್‌ ಕೂಡ ತಿಳಿಸಿದೆ.

ಮತದಾನ ಮಾಡದೇ ಬರುವ ಕರ್ನಾಟಕದವರಿಗೆ ತಂಗಲು ಅವಕಾಶವಿಲ್ಲ. ಆದರೆ, ಮತದಾನ ಮಾಡಿ ಬಂದವರಿಗೆ ಶೇ 10ರಷ್ಟು ರಿಯಾಯಿತಿ ದೊರಕಲಿದೆ. ಅವರಿಗಷ್ಟೇ ಈ ನಿರ್ಬಂಧ, ರಿಯಾಯಿತಿ ಅನ್ವಯಿಸುತ್ತದೆ.
ಕೊಡಗಿನಲ್ಲಿರುವ 300ಕ್ಕೂ ಅಧಿಕ ಹೋಟೆಲ್‌, ರೆಸಾರ್ಟ್‌ಗಳಲ್ಲಿ ರಿಯಾಯಿತಿ ಸಿಗುತ್ತದೆ. ಹೋಂಸ್ಟೇ ಮಾಲೀಕರು ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ.ಇತ್ತೀಚೆಗೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೋಟೆಲ್ ಮಾಲೀಕರು ಹಾಗೂ ಹೋಂಸ್ಟೇ ಮಾಲೀಕರಲ್ಲಿ ಈ ಕುರಿತು ಮನವಿ ಮಾಡಿದ್ದರು.

lokesh

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಂಗಾಳ-ಕೇರಳದಲ್ಲಿ ಬದಲಾವಣೆಯ ಸುಳಿವು?

ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…

1 hour ago

ಪೊದೆಗಳ ನಡುವೆ ಮರೆಯಾಗಿರುವ ಚನ್ನಕೇಶವ ದೇವಾಲಯ

ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…

1 hour ago

ಮಂಗಳಮುಖಿಯರ ‘ಮನೆ ನ್ಯಾಯ!’

ಅಕ್ಷತಾ ತೃತೀಯ ಲಿಂಗಿಗಳ ಮೇಲೆ ದೌರ್ಜನ್ಯ, ಕಿರುಕುಳ, ಅಪಹರಣ ದಂತಹ ಪ್ರಕರಣಗಳು ದಿನೇದಿನೇ ಕೇಳಿ ಬರುತ್ತಿವೆ. ಪ್ರತೀ ಸಲ ಇಂತಹ…

1 hour ago

ನಳಂದ ಅಕಾಡೆಮಿ

ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ  ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು…

1 hour ago

ಎರಡೇ ದಿನಕ್ಕೆ 168 ಹೆಕ್ಟೇರ್ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ…

1 hour ago

ಭಾರೀ ಗಾಳಿ-ಮಳೆಯಿಂದ ಬೆಳೆ, ಮನೆಗಳಿಗೆ ಹಾನಿ

ಮಂಜು ಕೋಟೆ ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ…

2 hours ago