BREAKING NEWS

ಮತ ಹಾಕಿ ಬಂದವರಿಗೆ ಹೋಟೆಲ್‌ನಲ್ಲಿ ಶೇ 10ರಷ್ಟು ರಿಯಾಯಿತಿ

ಮಡಿಕೇರಿ : ಚುನಾವಣೆಯ ದಿನ ಮತ ಚಲಾಯಿಸಿ ಬಂದವರಿಗೆ ಶೇ 10ರಷ್ಟು ರಿಯಾಯಿತಿ ನೀಡಲು ಕೊಡಗು ಜಿಲ್ಲಾ ಹೋಟೆಲ್‌, ರೆಸಾರ್ಟ್ಸ್‌ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್‌ ನಿರ್ಧರಿಸಿದೆ. ಈ ನಿರ್ಧಾರದ ಬೆನ್ನಿಗೇ, ರಿಯಾಯಿತಿ ನೀಡಲು ಚಿಂತನೆ ನಡೆಸುತ್ತಿರುವುದಾಗಿ ಕೂರ್ಗ್ ಹೋಂಸ್ಟೇ ಅಸೋಸಿಯೇಷನ್‌ ಕೂಡ ತಿಳಿಸಿದೆ.

ಮತದಾನ ಮಾಡದೇ ಬರುವ ಕರ್ನಾಟಕದವರಿಗೆ ತಂಗಲು ಅವಕಾಶವಿಲ್ಲ. ಆದರೆ, ಮತದಾನ ಮಾಡಿ ಬಂದವರಿಗೆ ಶೇ 10ರಷ್ಟು ರಿಯಾಯಿತಿ ದೊರಕಲಿದೆ. ಅವರಿಗಷ್ಟೇ ಈ ನಿರ್ಬಂಧ, ರಿಯಾಯಿತಿ ಅನ್ವಯಿಸುತ್ತದೆ.
ಕೊಡಗಿನಲ್ಲಿರುವ 300ಕ್ಕೂ ಅಧಿಕ ಹೋಟೆಲ್‌, ರೆಸಾರ್ಟ್‌ಗಳಲ್ಲಿ ರಿಯಾಯಿತಿ ಸಿಗುತ್ತದೆ. ಹೋಂಸ್ಟೇ ಮಾಲೀಕರು ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ.ಇತ್ತೀಚೆಗೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೋಟೆಲ್ ಮಾಲೀಕರು ಹಾಗೂ ಹೋಂಸ್ಟೇ ಮಾಲೀಕರಲ್ಲಿ ಈ ಕುರಿತು ಮನವಿ ಮಾಡಿದ್ದರು.

lokesh

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

2 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

2 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

2 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

3 hours ago