BREAKING NEWS

ಎಂಜಿನಿಯರಿಂಗ್ ಸೀಟುಗಳ ಶುಲ್ಕದಲ್ಲಿ ಶೇ.10ರಷ್ಟು ಹೆಚ್ಚಳ

ಬೆಂಗಳೂರು: ವಿದ್ಯಾರ್ಥಿಗಳು, ಪೋಷಕರಿಗೆ ಬಿಗ್ ಶಾಕ್ ಎನ್ನುವಂತೆ ಎಂಜಿನಿಯರಿಂಗ್ ಸೀಟುಗಳ ಶುಲ್ಕದಲ್ಲಿ ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ.

ಗುರುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಫಲಿತಾಂಶ ಪ್ರಕಟಿಸಲಾಗಿತ್ತು. ಈ ಬೆನ್ನಲ್ಲೇ ಈ ವರ್ಷದಿಂದಲೇ ಪೂರ್ವಾನ್ವಯ ವಾಗುವಂತೆ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದಡಿ ದಾಖಲಾಗುವ ಹಾಗೂ ಕಾಮೆಡ್-ಕೆ ಕೋಟಾದಡಿಯ ಸೀಟುಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರು, ಎಂಜಿನಿಯರಿಂಗ್ ಸೀಟುಗಳ ಸರ್ಕಾರಿ ಕೋಟಾದಡಿಯ ಖಾಸಗಿ ಶಾಲೆಗಳ ಸೀಟುಗಳ ಶುಲ್ಕವನ್ನು ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ. ಆದರೇ, ಇದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಾಡಿದ ನಿರ್ಧಾರವಲ್ಲ. ಹಿಂದಿನ ಬಿಜೆಪಿ ಸರ್ಕಾರದಲ್ಲೇ ತೀರ್ಮಾನ ಆಗಿತ್ತು. ಈಗ ಜಾರಿಗೊಳ್ಳುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.

ನಿಯಮಾನುಸಾರ ಕ್ರಮವನ್ನು ಹಿಂದಿನ ಸರ್ಕಾರ ಕೈಗೊಂಡಿದೆ. ಇದನ್ನು ಪರಿಷ್ಕರಿಸಿ ಮತ್ತೆ ಕಡಿಮೆ ಮಾಡುವ, ಹಿಂಪಡೆಯುವ ಪ್ರಶ್ನೆ ಇಲ್ಲ. ಶೀಘ್ರವೇ ಶೇ.10ರಷ್ಟು ಶುಲ್ಕ ಹೆಚ್ಚಳದ ಅನುಸಾರ ಪರಿಷ್ಕೃತ ಶುಲ್ಕದ ಮಾಹಿತಿ ಪ್ರಕಟಿಸಲಾಗುವುದು ಎಂದಿದ್ದಾರೆ.

andolanait

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

7 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

7 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

7 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

7 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

10 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

10 hours ago