ಹುಬ್ಬಳ್ಳಿ : ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನೇಹಾ ಹಿರೇಮಠ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಯ ಕರ್ನಾಟಕ ಅಧ್ಯಕ್ಷ ಹಿಜರಿ ಆರೋಪಿ ಫಯಾಜ್ ರೌಂಡವನ್ನು ಚಂಡಾಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ಕೊಡುತ್ತೇವೆ ಎಂದು ತಿಳಿಸಿದರು.
ಹುಬ್ಬಳ್ಳಿಯಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು,ಫಯಾಜ್ ರುಂಡ ಚಂಡಾಡಿದರೆ 10 ಲಕ್ಷ ಬಹುಮಾನ ಕೊಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಇಜಾರಿ ಘೋಷಣೆ ಮಾಡಿದ್ದಾರೆ. ಯಾರು ಆರೋಪಿ ಫಯಾಜ್ ರುಂಡವನ್ನು ಚಂಡಾಡುತ್ತಾರೆ ಅವರಿಗೆ 10 ಲಕ್ಷ ರೂಪಾಯಿ ಬಹುಮಾನವನ್ನು ಕೊಡುತ್ತೇವೆ ಎಂದರು.
ನಾವು ನಾಳೆ ಹುಬ್ಬಳ್ಳಿಯನ್ನು ಬಂದ್ ಮಾಡುತ್ತೇವೆ. ಯಾರ ಮನೆಯಲ್ಲಿ ಹೆಣ್ಣು ಮಕ್ಕಳು ಇದ್ದಾರೆ ಅವರೆಲ್ಲರೂ ನಮ್ಮ ಬಂದಗೆ ಬೆಂಬಲ ಕೊಡಬೇಕು. ನಾವು ಮೆರವಣಿಗೆ ಮೂಲಕ ನಾಳೆ ಹುಬ್ಬಳ್ಳಿ ಬಂದ್ ಮಾಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಇಜಾರಿ ಹೇಳಿಕೆ ನೀಡಿದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…