ಹುಬ್ಬಳ್ಳಿ : ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನೇಹಾ ಹಿರೇಮಠ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಯ ಕರ್ನಾಟಕ ಅಧ್ಯಕ್ಷ ಹಿಜರಿ ಆರೋಪಿ ಫಯಾಜ್ ರೌಂಡವನ್ನು ಚಂಡಾಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ಕೊಡುತ್ತೇವೆ ಎಂದು ತಿಳಿಸಿದರು.
ಹುಬ್ಬಳ್ಳಿಯಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು,ಫಯಾಜ್ ರುಂಡ ಚಂಡಾಡಿದರೆ 10 ಲಕ್ಷ ಬಹುಮಾನ ಕೊಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಇಜಾರಿ ಘೋಷಣೆ ಮಾಡಿದ್ದಾರೆ. ಯಾರು ಆರೋಪಿ ಫಯಾಜ್ ರುಂಡವನ್ನು ಚಂಡಾಡುತ್ತಾರೆ ಅವರಿಗೆ 10 ಲಕ್ಷ ರೂಪಾಯಿ ಬಹುಮಾನವನ್ನು ಕೊಡುತ್ತೇವೆ ಎಂದರು.
ನಾವು ನಾಳೆ ಹುಬ್ಬಳ್ಳಿಯನ್ನು ಬಂದ್ ಮಾಡುತ್ತೇವೆ. ಯಾರ ಮನೆಯಲ್ಲಿ ಹೆಣ್ಣು ಮಕ್ಕಳು ಇದ್ದಾರೆ ಅವರೆಲ್ಲರೂ ನಮ್ಮ ಬಂದಗೆ ಬೆಂಬಲ ಕೊಡಬೇಕು. ನಾವು ಮೆರವಣಿಗೆ ಮೂಲಕ ನಾಳೆ ಹುಬ್ಬಳ್ಳಿ ಬಂದ್ ಮಾಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಇಜಾರಿ ಹೇಳಿಕೆ ನೀಡಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…