ನವದೆಹಲಿ : ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್, ತೃಣಮೂಲ ಕಾಂಗ್ರೆಸ್ ನಾಯಕರಾದ ಡೆರೆಕ್ ಒಬ್ರಿಯಾನ್, ಸಾಕೇತ್ ಗೋಖಲೆ ಸಹಿತ 11 ಮಂದಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಎನ್ಡಿ ಟಿವಿ ವರದಿ ಮಾಡಿದೆ.
ಆಡಳಿತಾರೂಢ ಬಿಜೆಪಿಯು ಸ್ಥಾನವನ್ನು ಗಳಿಸಿದೆ ಹಾಗೂ ಬಹುಮತವಿಲ್ಲದ ರಾಜ್ಯಸಭೆಯಲ್ಲಿ 93 ಸದಸ್ಯರನ್ನು ಹೊಂದಿದೆ.
ಜುಲೈ 24 ರಂದು ಪಶ್ಚಿಮ ಬಂಗಾಳದಲ್ಲಿ ಆರು, ಗುಜರಾತ್ ನಲ್ಲಿ ಮೂರು ಮತ್ತು ಗೋವಾದಲ್ಲಿ ಒಂದು ಸ್ಥಾನಕ್ಕೆ ಮತದಾನ ನಡೆಯುವುದಿಲ್ಲ.
ಆರು ತೃಣಮೂಲ ಕಾಂಗ್ರೆಸ್ ಹಾಗೂ ಐದು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.
ಅವಿರೋಧವಾಗಿ ಆಯ್ಕೆಯಾದ ಇತರ ತೃಣಮೂಲ ಕಾಂಗ್ರೆಸ್ ನಾಯಕರುಗಳೆಂದರೆ: ಸುಖೇಂದು ಶೇಖರ್ ರಾಯ್, ಡೋಲಾ ಸೇನ್, ಸಾಕೇತ್ ಗೋಖಲೆ, ಸಮೀರುಲ್ ಇಸ್ಲಾಂ ಮತ್ತು ಪ್ರಕಾಶ್ ಬಾರಿಕ್.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…