ಮೈಸೂರು: ಸುತ್ತೂರಿನ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಅಂಗವಾಗಿ ಸಾಮೂಹಿಕ ವಿವಾಹ ನೆರವೇರಿತು.
ಸುತ್ತೂರು ಪೀಠಾಧಿಪತಿ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಕಾಗಿನೆಲೆ ಕನಕಗುರು ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ತಿರುವನಂತಪುರ ಶಾಂತಗಿರಿ ಆಶ್ರಮದ ಪ್ರಧಾನ ಕಾರ್ಯದರ್ಶಿಗಳಾದ ಸ್ವಾಮಿ ಗುರುರತ್ನಂ ಜ್ಞಾನತಪಸ್ವಿ ಸೇರಿದಂತೆ ಹರಗುರುಚರಮೂರ್ತಿಗಳ ದಿವ್ಯ ಸಾನಿಧ್ಯದಲ್ಲಿ 118 ಜೋಡಿಗಳು ದಾಂಪತ್ಯ ಬದುಕಿಗೆ ಕಾಲಿಟ್ಟರು.
2000 ರಿಂದ 2023ರವರಗೆ ಶ್ರೀ ಸುತ್ತೂರು ಕ್ಷೇತ್ರದಲ್ಲಿ ಜರುಗಿರುವ ಸಾಮೂಹಿಕ ವಿವಾಹದಲ್ಲಿ 3076 ಜೋಡಿಗಳು ಸತಿಪತಿಗಳಾಗಿದ್ದು, ಪ್ರತಿ ತಿಂಗಳು ಮಾಸಿಕ ವಿವಾಹ ಕಾರ್ಯಕ್ರಮದಲ್ಲಿ 2009 ರಿಂದ 457 ಜೋಡಿಗಳು ಸತಿಪತಿಗಳಾಗಿದ್ದಾರೆ. ಒಟ್ಟಾರೆ ಶ್ರೀ ಸುತ್ತೂರು ಕ್ಷೇತ್ರದಲ್ಲಿ ಇದುವರೆಗೆ ಒಟ್ಟು 3533 ಜೋಡಿಗಳು ವಿವಾಹವಾಗಿದ್ದಾರೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…