Categories: BREAKING NEWS

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 148 ಹೊಸ ಪ್ರಕರಣ ಪತ್ತೆ; ಒಂದೇ ದಿನ 248 ಮಂದಿ ಡಿಸ್‌ಚಾರ್ಜ್‌

ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 148 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 248 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1144 ಇದೆ. ಕೊನೆಯ 24 ಗಂಟೆಗಳಲ್ಲಿ 7305 ಟೆಸ್ಟ್‌ಗಳು ನಡೆದಿವೆ, 6237 ಆರ್‌ಟಿಪಿಸಿಆರ್‌ ಟೆಸ್ಟ್‌ಗಳು ನಡೆದಿವೆ ಹಾಗೂ 1068 ರ್ಯಾಟ್‌ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 2.02% ಇದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಓರ್ವ ಸೋಂಕಿತ ಮೃತಪಟ್ಟಿದ್ದಾರೆ. ವಿಜಯನಗರದ 45 ವರ್ಷದ ಸೋಂಕಿತ ಸಾವನ್ನಪ್ಪಿದ್ದಾರೆ.

ಒಟ್ಟು 1144 ಸಕ್ರಿಯ ಪ್ರಕರಣಗಳ ಪೈಕಿ 1089 ಸೋಂಕಿತರನ್ನು ಹೋಮ್‌ ಐಸೋಲೇಷನ್‌ ಮಾಡಲಾಗಿದ್ದು, 55 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 23 ಸೋಂಕಿತರು ಐಸಿಯುನಲ್ಲಿದ್ದು, 32 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 94, ಮಂಡ್ಯದಲ್ಲಿ 40, ಕೊಡಗಿನಲ್ಲಿ 2 ಹಾಗೂ ಚಾಮರಾಜನಗರದಲ್ಲಿ 26 ಸಕ್ರಿಯ ಪ್ರಕರಣಗಳಿವೆ.

andolana

Recent Posts

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

16 mins ago

ರೇಸ್‌ಕ್ಲಬ್‌ ಸುತ್ತಮುತ್ತ ಕುದುರೆ ಚಟುವಟಿಕೆಗಳಿಗೆ ನಿರ್ಬಂಧ

ಮೈಸೂರು : ಮೈಸೂರಿನ ರೇಸ್‌ಕ್ಲಬ್‌ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು…

53 mins ago

ರಸ್ತೆ ಅಪಘಾತ ಸಂಖ್ಯೆ ಶೂನ್ಯವಾಗಬೇಕು : ನಿ.ನ್ಯಾಯಮೂರ್ತಿ ಅಭಯ್‌ ಮನೋಹರ್‌ ಸಪ್ರೆ

ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ…

1 hour ago

ಸ್ಲೀವ್‌ಲೆಸ್‌, ಹರಿದ ಜೀನ್ಸ್‌ ಹಾಕುವ ಸರ್ಕಾರಿ ನೌಕರರೇ ಹುಷಾರ್.. : ರಾಜ್ಯ ಸರ್ಕಾರದ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…

2 hours ago

ಮೈಸೂರು ವಿಶ್ವವಿದ್ಯಾನಿಲಯ ; ಅನಧಿಕೃತ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್‌ಗೆ ಅನಧಿಕೃತ…

2 hours ago

ವಿಶೇಷ ಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಬದ್ಧ

ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…

2 hours ago