ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಎಸ್.ಎ.ಅಹ್ಮದ್, ಪ್ರತಿಮಾ ಹೊನ್ನಾಪುರ, ಎಸ್.ಇಸ್ಮಾಯಿಲ್ ಜಬೀವುಲ್ಲಾ ಸೇರಿ 15 ಜನ ವಕೀಲರನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನೇಮಿಸಿ ಕಾನೂನು ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.
ಬೆಂಗಳೂರು ಪೀಠಕ್ಕೆ ಎಸ್.ಇಸ್ಮಾಯಿಲ್ ಜಬೀವುಲ್ಲಾ, ಎಸ್.ಎ.ಅಹ್ಮದ್, ಪ್ರತಿಮಾ ಹೊನ್ನಾಪುರ, ವಿಕ್ರಮ್ ಹುಯಿಲ್ಗೋಳ್, ಕೆಂಪಣ್ಣ, ಸಂತೋಷ್ ಎಸ್. ಗೋಗಿ, ಸಿ.ಎಸ್.ಪ್ರದೀಪ್, ರೊಬೆನ್ ಜಾಕೋಬ್, ವಿ.ಜಿ.ಭಾನುಪ್ರಕಾಶ್, ಕಿರಣ್ ರೋಣ ಅವರನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನೇಮಕ ಮಾಡಲಾಗಿದೆ.
ಧಾರವಾಡ ಪೀಠಕ್ಕೆ ಗಂಗಾಧರ ಜೆ.ಎಂ., ಕೇಶವರೆಡ್ಡಿ, ಕಲಬುರಗಿ ಪೀಠಕ್ಕೆ ಮಲ್ಹಾರರಾವ್, ವೈ.ಹೆಚ್.ವಿಜಯ್ಕುಮಾರ್, ಅರ್ಚನಾ ಬಿ. ತಿವಾರಿ ಅವರನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನೇಮಕ ಮಾಡಲಾಗಿದೆ ಎಂದು ಕಾನೂನು ಇಲಾಖೆ ಆದೇಶಿಸಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…