ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಎಸ್.ಎ.ಅಹ್ಮದ್, ಪ್ರತಿಮಾ ಹೊನ್ನಾಪುರ, ಎಸ್.ಇಸ್ಮಾಯಿಲ್ ಜಬೀವುಲ್ಲಾ ಸೇರಿ 15 ಜನ ವಕೀಲರನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನೇಮಿಸಿ ಕಾನೂನು ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.
ಬೆಂಗಳೂರು ಪೀಠಕ್ಕೆ ಎಸ್.ಇಸ್ಮಾಯಿಲ್ ಜಬೀವುಲ್ಲಾ, ಎಸ್.ಎ.ಅಹ್ಮದ್, ಪ್ರತಿಮಾ ಹೊನ್ನಾಪುರ, ವಿಕ್ರಮ್ ಹುಯಿಲ್ಗೋಳ್, ಕೆಂಪಣ್ಣ, ಸಂತೋಷ್ ಎಸ್. ಗೋಗಿ, ಸಿ.ಎಸ್.ಪ್ರದೀಪ್, ರೊಬೆನ್ ಜಾಕೋಬ್, ವಿ.ಜಿ.ಭಾನುಪ್ರಕಾಶ್, ಕಿರಣ್ ರೋಣ ಅವರನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನೇಮಕ ಮಾಡಲಾಗಿದೆ.
ಧಾರವಾಡ ಪೀಠಕ್ಕೆ ಗಂಗಾಧರ ಜೆ.ಎಂ., ಕೇಶವರೆಡ್ಡಿ, ಕಲಬುರಗಿ ಪೀಠಕ್ಕೆ ಮಲ್ಹಾರರಾವ್, ವೈ.ಹೆಚ್.ವಿಜಯ್ಕುಮಾರ್, ಅರ್ಚನಾ ಬಿ. ತಿವಾರಿ ಅವರನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನೇಮಕ ಮಾಡಲಾಗಿದೆ ಎಂದು ಕಾನೂನು ಇಲಾಖೆ ಆದೇಶಿಸಿದೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…