ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಎಸ್.ಎ.ಅಹ್ಮದ್, ಪ್ರತಿಮಾ ಹೊನ್ನಾಪುರ, ಎಸ್.ಇಸ್ಮಾಯಿಲ್ ಜಬೀವುಲ್ಲಾ ಸೇರಿ 15 ಜನ ವಕೀಲರನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನೇಮಿಸಿ ಕಾನೂನು ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.
ಬೆಂಗಳೂರು ಪೀಠಕ್ಕೆ ಎಸ್.ಇಸ್ಮಾಯಿಲ್ ಜಬೀವುಲ್ಲಾ, ಎಸ್.ಎ.ಅಹ್ಮದ್, ಪ್ರತಿಮಾ ಹೊನ್ನಾಪುರ, ವಿಕ್ರಮ್ ಹುಯಿಲ್ಗೋಳ್, ಕೆಂಪಣ್ಣ, ಸಂತೋಷ್ ಎಸ್. ಗೋಗಿ, ಸಿ.ಎಸ್.ಪ್ರದೀಪ್, ರೊಬೆನ್ ಜಾಕೋಬ್, ವಿ.ಜಿ.ಭಾನುಪ್ರಕಾಶ್, ಕಿರಣ್ ರೋಣ ಅವರನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನೇಮಕ ಮಾಡಲಾಗಿದೆ.
ಧಾರವಾಡ ಪೀಠಕ್ಕೆ ಗಂಗಾಧರ ಜೆ.ಎಂ., ಕೇಶವರೆಡ್ಡಿ, ಕಲಬುರಗಿ ಪೀಠಕ್ಕೆ ಮಲ್ಹಾರರಾವ್, ವೈ.ಹೆಚ್.ವಿಜಯ್ಕುಮಾರ್, ಅರ್ಚನಾ ಬಿ. ತಿವಾರಿ ಅವರನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನೇಮಕ ಮಾಡಲಾಗಿದೆ ಎಂದು ಕಾನೂನು ಇಲಾಖೆ ಆದೇಶಿಸಿದೆ.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…