BREAKING NEWS

ಮಿಜೋರಾಂ ಚುನಾವಣೆ: ಸಿಎಂ ಝೋರಾಂಥಾಂಗ ಗೆ ಸೋಲು; ಬಹುಮತ ಗೆದ್ದ ಝಡ್‌ಪಿಎಂ

ಮಿಜೋರಾಂ  : ಮಿಜೋರಾಂನಲ್ಲಿ ನೂತನ ಪಕ್ಷ  ಝಡ್‌ಪಿಎಂ ಸರ್ಕಾರ ರಚಿಸಲು ಸಿದ್ದತೆ ನಡೆಸಿಕೊಂಡಿದೆ. 40 ಸ್ಥಾನಗಳಲ್ಲಿ  ಝಡ್‌ಪಿಎಂ 27 ಸ್ಥಾನಗಳನ್ನು ಗೆದ್ದಿದೆ ಎಂದು ಭಾರತೀಯ ಚುನಾವಣಾ ಆಯೋಗವು ತಿಳಿಸಿದೆ. 9 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಎಂಎನ್‌ಎಫ್‌ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ

ಅಲ್ಲದೆ, ಪೂರ್ವ ಐಜ್ವಾಲ್ ನಲ್ಲಿ ಪ್ರತಿಸ್ಪರ್ಧಿ ಝಡ್‌ಪಿಎಂ ಅಭ್ಯರ್ಥಿ ಎದುರು ಮಿಜೋರಾಂ ಮುಖ್ಯಮಂತ್ರಿ ಸೋತಿದ್ದು, ಝಡ್‌ಪಿಎಂ ಗೆ ಭಾರೀ ಮೈಲಿಗಲ್ಲನ್ನು ಸೃಷ್ಟಿಸಿದೆ. ಮುಖ್ಯಮಂತ್ರಿ ಝೋರಾಂಥಾಂಗ ವಿರುದ್ಧ ಝಡ್‌ಪಿಎಂ ಅಭ್ಯರ್ಥಿ ಲಾಲತನಸಂಗ 2,101 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಝಡ್‌ಪಿಎಂ ನ ಮುಖ್ಯಮಂತ್ರಿ ಅಭ್ಯರ್ಥಿ ಲಾಲ್ಲುಹೋಮ ಅವರು ಸರ್ಚಿಪ್‌ನಲ್ಲಿ ಎಂಎನ್‌ಎಫ್‌ ಅಭ್ಯರ್ಥಿಯನ್ನು 2,982 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಆಡಳಿತಾರೂಢ ಎಂಎನ್‌ಎಫ್ 9 ಸ್ಥಾನಗಳನ್ನು ಗೆದ್ದಿದ್ದು, ಪ್ರಸ್ತುತ 1 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ಎರಡು ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದೆ.

andolanait

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

7 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

8 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

8 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

8 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

9 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

9 hours ago