ಬೆಂಗಳೂರು : ಕೊಲೆ ಪ್ರಕರಣಕ್ಕೆ ಸಂಬಂಧ ಪವಿತ್ರಾಗೌಡ ಹಾಗೂ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಪೊಲೀಸ್ ಕಸ್ಟ್ಡಿಗೆ ನೀಡುವಂತೆ ನ್ಯಾಧೀಶರು ಆದೇಶಿಸಿದ್ದಾರೆ.
ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅವರ ಹೆಸರು ಕೇಳಿಬಂದಿದ್ದು, ಈ ಹಿನ್ನಲೆ ಇಂದು ಬೆಳಗ್ಗೆ ದರ್ಶನ್ ಅವರನ್ನು ಬಂಧಿಸಲಾಗಿತ್ತು.
ದರ್ಶನ್ ಸೇರಿದಂತೆ 17ಮಂದಿ ಆರೋಪಿಗಳನ್ನು ಪೊಲೀಸ್ ವಿಚಾರಣೆಗೆ ಒಳಪಡಿಸಿದ ಬಳಿಕ ಆರೋಪಿಗಳನ್ನು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಲಾಯಿತು. ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ವರದಿ ಬಂದ ಬಳಿಕ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು.
ಪ್ರಕರಣದ ಸಂಬಂಧ ದರ್ಶನ್ ಹಾಗೂ ಪವಿತ್ರಾಗೌಡ ಸೇರಿದಂತೆ 17 ಮಂದಿ ಆರೋಪಿಗಳನ್ನು ಪೊಲೀಸ್ ಕಸ್ಟ್ಡಿಗೆ ನೀಡುವಂತೆ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ವಿಶ್ವನಾಥ್ ಆದೇಶ ನೀಡಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…