BREAKING NEWS

ನೂತನ ಸಂಸತ್‌ ಭವನ ಉದ್ಘಾಟನೆಗೆ 19 ವಿಪಕ್ಷಗಳು ಬಹಿಷ್ಕಾರ

ನವದೆಹಲಿ: ಕಾಂಗ್ರೆಸ್‌, ಆಮ್‌ ಆದ್ಮಿ ಪಕ್ಷ, ಶಿವ ಸೇನಾ, ತೃಣಮೂಲ ಕಾಂಗ್ರೆಸ್‌ ಸೇರಿದಂತೆ 19 ವಿರೋಧ ಪಕ್ಷಗಳು ಮೇ 28ರ ನೂತನ ಸಂಸತ್‌ ಉದ್ಘಾಟನೆಯನ್ನು ಬಹಿಷ್ಕರಿಸಿರುವುದಾಗಿ ಘೋಷಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿರುವ ನೂತನ ಸಂಸತ್‌ ಭವನದ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು 19 ವಿರೋಧ ಪಕ್ಷಗಳು ಬಿಡುಗಡೆ ಮಾಡಿರುವ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.

19 ವಿಪಕ್ಷಗಳು ನೂತನ ಸಂಸತ್‌ ಭವನ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿವೆ. ಕಾಂಗ್ರೆಸ್‌, ಡಿಎಂಕೆ, ಆಪ್‌, ಟಿಎಂಸಿ, ಶಿವಸೇನಾ, ಸಮಾಜವಾದಿ ಪಕ್ಷ, ಕಮ್ಯೂನಿಷ್ಟ್‌ ಪಕ್ಷ, ಜಾರ್ಖಂಡ್‌ ಮುಕ್ತಿ ಮೋರ್ಚಾ, ಕೇರಳ ಕಾಂಗ್ರೆಸ್‌ (ಮಣಿ), ವಿಸಿಕೆ, ಆರ್‌ ಜೆಡಿ ಮತ್ತು ಜೆಡಿಯು, ಎನ್‌ ಸಿಪಿ, ಸಿಪಿಐಎಂ, ಯೂನಿಯನ್‌ ಮುಸ್ಲಿಂ ಲೀಗ್‌, ನ್ಯಾಷನಲ್‌ ಕಾನ್ಫರೆನ್ಸ್‌, ಆರ್‌ ಎಸ್‌ ಪಿ, ಎಂಡಿಎಂಕೆ ಪಕ್ಷಗಳು ಉದ್ಘಾಟನಾ ಸಮಾರಂಭಕ್ಕೆ ಗೈರು ಹಾಜರಾಗುವುದಾಗಿ ಹೇಳಿವೆ.

andolanait

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

53 mins ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

1 hour ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

1 hour ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

2 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

2 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

2 hours ago