ನವದೆಹಲಿ: ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಶಿವ ಸೇನಾ, ತೃಣಮೂಲ ಕಾಂಗ್ರೆಸ್ ಸೇರಿದಂತೆ 19 ವಿರೋಧ ಪಕ್ಷಗಳು ಮೇ 28ರ ನೂತನ ಸಂಸತ್ ಉದ್ಘಾಟನೆಯನ್ನು ಬಹಿಷ್ಕರಿಸಿರುವುದಾಗಿ ಘೋಷಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿರುವ ನೂತನ ಸಂಸತ್ ಭವನದ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು 19 ವಿರೋಧ ಪಕ್ಷಗಳು ಬಿಡುಗಡೆ ಮಾಡಿರುವ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.
19 ವಿಪಕ್ಷಗಳು ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿವೆ. ಕಾಂಗ್ರೆಸ್, ಡಿಎಂಕೆ, ಆಪ್, ಟಿಎಂಸಿ, ಶಿವಸೇನಾ, ಸಮಾಜವಾದಿ ಪಕ್ಷ, ಕಮ್ಯೂನಿಷ್ಟ್ ಪಕ್ಷ, ಜಾರ್ಖಂಡ್ ಮುಕ್ತಿ ಮೋರ್ಚಾ, ಕೇರಳ ಕಾಂಗ್ರೆಸ್ (ಮಣಿ), ವಿಸಿಕೆ, ಆರ್ ಜೆಡಿ ಮತ್ತು ಜೆಡಿಯು, ಎನ್ ಸಿಪಿ, ಸಿಪಿಐಎಂ, ಯೂನಿಯನ್ ಮುಸ್ಲಿಂ ಲೀಗ್, ನ್ಯಾಷನಲ್ ಕಾನ್ಫರೆನ್ಸ್, ಆರ್ ಎಸ್ ಪಿ, ಎಂಡಿಎಂಕೆ ಪಕ್ಷಗಳು ಉದ್ಘಾಟನಾ ಸಮಾರಂಭಕ್ಕೆ ಗೈರು ಹಾಜರಾಗುವುದಾಗಿ ಹೇಳಿವೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…
ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…
ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…
ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…