ನವದೆಹಲಿ: ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಶಿವ ಸೇನಾ, ತೃಣಮೂಲ ಕಾಂಗ್ರೆಸ್ ಸೇರಿದಂತೆ 19 ವಿರೋಧ ಪಕ್ಷಗಳು ಮೇ 28ರ ನೂತನ ಸಂಸತ್ ಉದ್ಘಾಟನೆಯನ್ನು ಬಹಿಷ್ಕರಿಸಿರುವುದಾಗಿ ಘೋಷಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿರುವ ನೂತನ ಸಂಸತ್ ಭವನದ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು 19 ವಿರೋಧ ಪಕ್ಷಗಳು ಬಿಡುಗಡೆ ಮಾಡಿರುವ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.
19 ವಿಪಕ್ಷಗಳು ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿವೆ. ಕಾಂಗ್ರೆಸ್, ಡಿಎಂಕೆ, ಆಪ್, ಟಿಎಂಸಿ, ಶಿವಸೇನಾ, ಸಮಾಜವಾದಿ ಪಕ್ಷ, ಕಮ್ಯೂನಿಷ್ಟ್ ಪಕ್ಷ, ಜಾರ್ಖಂಡ್ ಮುಕ್ತಿ ಮೋರ್ಚಾ, ಕೇರಳ ಕಾಂಗ್ರೆಸ್ (ಮಣಿ), ವಿಸಿಕೆ, ಆರ್ ಜೆಡಿ ಮತ್ತು ಜೆಡಿಯು, ಎನ್ ಸಿಪಿ, ಸಿಪಿಐಎಂ, ಯೂನಿಯನ್ ಮುಸ್ಲಿಂ ಲೀಗ್, ನ್ಯಾಷನಲ್ ಕಾನ್ಫರೆನ್ಸ್, ಆರ್ ಎಸ್ ಪಿ, ಎಂಡಿಎಂಕೆ ಪಕ್ಷಗಳು ಉದ್ಘಾಟನಾ ಸಮಾರಂಭಕ್ಕೆ ಗೈರು ಹಾಜರಾಗುವುದಾಗಿ ಹೇಳಿವೆ.
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…