ನವದೆಹಲಿ: 1984 ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಪುಲ್ ಬಂಗಾಶ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಸಿಬಿಐ ಶನಿವಾರ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನವೆಂಬರ್ 1,1984 ರಲ್ಲಿ ರಾಷ್ಟ್ರೀಯ ರಾಜಧಾನಿಯ ಪುಲ್ ಬಂಗಾಶ್ ಪ್ರದೇಶದಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಮೂರು ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ಕಳೆದ ತಿಂಗಳು ಟೈಟ್ಲರ್ ಅವರ ಧ್ವನಿ ಮಾದರಿಗಳನ್ನು ಸಂಗ್ರಹಿಸಿತ್ತು. ಸಂತ್ರಸ್ತರನ್ನು ಹತ್ಯೆ ಮಾಡಿದ ಗುಂಪನ್ನು ಪ್ರಚೋದಿಸಿದ ಆರೋಪ ಕಾಂಗ್ರೆಸ್ ನಾಯಕನ ಮೇಲಿದೆ.
ನಾನೇನು ಮಾಡಿದ್ದೇನೆ? ನನ್ನ ವಿರುದ್ಧ ಪುರಾವೆಗಳಿದ್ದರೆ, ನಾನು ನೇಣು ಹಾಕಿಕೊಳ್ಳಲು ಸಿದ್ಧನಿದ್ದೇನೆ. ಇದು 1984 ರ ಗಲಭೆ ಪ್ರಕರಣಕ್ಕೆ ಸಂಬಂಧಿಸಿಲ್ಲ, ಆದರೆ ಅವರು , ಇನ್ನೊಂದು ಪ್ರಕರಣದಲ್ಲಿ ನನ್ನ ಧ್ವನಿಯನ್ನು (ಮಾದರಿ) ಬಯಸಿದ್ದರು ಎಂದು ಅವರು ಸಿಬಿಐನ ವಿಧಿವಿಜ್ಞಾನ ಪ್ರಯೋಗಾಲಯದಿಂದ ಹೊರಬರುವಾಗ ಟೈಟ್ಲರ್ ಹೇಳಿದರು.
2015ರ ಡಿಸೆಂಬರ್ನಲ್ಲಿ ನ್ಯಾಯಾಲಯವು ಈ ಕುರಿತು ಹೆಚ್ಚಿನ ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡಿತ್ತು.
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್ಕಾಂಗ್ಗೆ ಬಂದಾಗ…
ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …
ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ ಮಡಿಕೇರಿ:…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…
ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…