ಬೆಂಗಳೂರು: ಸ್ಫೂರ್ತಿಧಾಮ ಸಂಸ್ಥೆ “ಅಂಬೇಡ್ಕರ್ ಹಬ್ಬ’ದ ಅಂಗವಾಗಿ ನೀಡುವ 20233e ಸಾಲಿನ ‘ಬೋಧಿವೃಕ್ಷ’ ಹಾಗೂ ‘ಬೋಧಿ ವರ್ಧನ’ ಪ್ರಶಸ್ತಿಗೆ ಸಾಧಕರು ಮತ್ತು ಹೋರಾಟಗಾರರ ಹೆಸರು ಪ್ರಕಟಿಸಿದೆ.
‘ಬೋಧಿವೃಕ್ಷ’ ಪ್ರಶಸ್ತಿಗೆ ವಕೀಲ ರವಿವರ್ಮ ಕುಮಾರ್ ಭಾಜನ- ರಾಗಿದ್ದಾರೆ. ಹಲವಾರು ಪ್ರಕರ ಣಗಳಲ್ಲಿ ಇವರು ಶೋಷಿತರ ಪರ .. ಅಕ್ಷತಾ ಅವರನ್ನು ‘ಬೋಧಿವರ್ಧನ’ ಬಲವಾದ ವಾದ ಮಂಡಿಸಿದ್ದರು. 2013-2015ರ ತನಕ ಕರ್ನಾಟಕ ಸರ್ಕಾರದ ಅಡ್ವಕೇಟ್ ಜನರಲ್ ಆಗಿದ್ದರು ಎಂದು ಸಂಸ್ಥೆಯ ಅಧ್ಯಕ್ಷ ಎಸ್. ಮರಿಸ್ವಾಮಿ ತಿಳಿಸಿದ್ದಾರೆ.
ಕೋಲಾರ ಜಿಲ್ಲೆಯ ಹೋರಾಟ ಗಾರ ಎನ್. ಮುನಿಸ್ವಾಮಿ, ಪತ್ರಕರ್ತ ಜಿ. ಮಹಾಂತೇಶ್, ಕುಂದಗೋಳ ತಾಲ್ಲೂಕಿನ ತೀರ್ಥ ಗ್ರಾಮದ ಗ್ರಾಮದ
‘ಬೀಬಿ ಫಾತಿಮಾ ಸ್ವ ಸಹಾಯ ಸಂಘ’ದ ಸ್ಥಾಪಕಿ ಬಿ ಬಿ ಜಾ ನ್ e ಹ ಳೆ ಮ ನಿ . ಉಡುಪಿ ಜಿಲ್ಲೆಯ ಹಂಗಾರಕಟ್ಟೆಯ ವೈದ್ಯ ಡಾ.ನಾಗೇಶ್ ಕುಂದಾಪುರ, ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಸಾಮಾಜಿಕ ಕಾರ್ಯಕರ್ತೆ ಕೆ.ಸಿ. ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬೋಧಿವೃಕ್ಷ ಪ್ರಶಸ್ತಿಯು 1 ಲಕ್ಷ ನಗದು, ಫಲಕ ಹಾಗೂ ಬೋಧಿವರ್ಧನ ಪ್ರಶಸ್ತಿಯು ತಲಾ 7 25 ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಏ.14ರಂದು ಸಂಜೆ 6ಕ್ಕೆ ಸ್ಫೂರ್ತಿಧಾಮದಲ್ಲಿ ನಡೆಯಲಿದೆ ಎಂದು ಮರಿಸ್ವಾಮಿ ತಿಳಿಸಿದ್ದಾರೆ.
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…