ಬೆಂಗಳೂರು: ಸ್ಫೂರ್ತಿಧಾಮ ಸಂಸ್ಥೆ “ಅಂಬೇಡ್ಕರ್ ಹಬ್ಬ’ದ ಅಂಗವಾಗಿ ನೀಡುವ 20233e ಸಾಲಿನ ‘ಬೋಧಿವೃಕ್ಷ’ ಹಾಗೂ ‘ಬೋಧಿ ವರ್ಧನ’ ಪ್ರಶಸ್ತಿಗೆ ಸಾಧಕರು ಮತ್ತು ಹೋರಾಟಗಾರರ ಹೆಸರು ಪ್ರಕಟಿಸಿದೆ.
‘ಬೋಧಿವೃಕ್ಷ’ ಪ್ರಶಸ್ತಿಗೆ ವಕೀಲ ರವಿವರ್ಮ ಕುಮಾರ್ ಭಾಜನ- ರಾಗಿದ್ದಾರೆ. ಹಲವಾರು ಪ್ರಕರ ಣಗಳಲ್ಲಿ ಇವರು ಶೋಷಿತರ ಪರ .. ಅಕ್ಷತಾ ಅವರನ್ನು ‘ಬೋಧಿವರ್ಧನ’ ಬಲವಾದ ವಾದ ಮಂಡಿಸಿದ್ದರು. 2013-2015ರ ತನಕ ಕರ್ನಾಟಕ ಸರ್ಕಾರದ ಅಡ್ವಕೇಟ್ ಜನರಲ್ ಆಗಿದ್ದರು ಎಂದು ಸಂಸ್ಥೆಯ ಅಧ್ಯಕ್ಷ ಎಸ್. ಮರಿಸ್ವಾಮಿ ತಿಳಿಸಿದ್ದಾರೆ.
ಕೋಲಾರ ಜಿಲ್ಲೆಯ ಹೋರಾಟ ಗಾರ ಎನ್. ಮುನಿಸ್ವಾಮಿ, ಪತ್ರಕರ್ತ ಜಿ. ಮಹಾಂತೇಶ್, ಕುಂದಗೋಳ ತಾಲ್ಲೂಕಿನ ತೀರ್ಥ ಗ್ರಾಮದ ಗ್ರಾಮದ
‘ಬೀಬಿ ಫಾತಿಮಾ ಸ್ವ ಸಹಾಯ ಸಂಘ’ದ ಸ್ಥಾಪಕಿ ಬಿ ಬಿ ಜಾ ನ್ e ಹ ಳೆ ಮ ನಿ . ಉಡುಪಿ ಜಿಲ್ಲೆಯ ಹಂಗಾರಕಟ್ಟೆಯ ವೈದ್ಯ ಡಾ.ನಾಗೇಶ್ ಕುಂದಾಪುರ, ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಸಾಮಾಜಿಕ ಕಾರ್ಯಕರ್ತೆ ಕೆ.ಸಿ. ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬೋಧಿವೃಕ್ಷ ಪ್ರಶಸ್ತಿಯು 1 ಲಕ್ಷ ನಗದು, ಫಲಕ ಹಾಗೂ ಬೋಧಿವರ್ಧನ ಪ್ರಶಸ್ತಿಯು ತಲಾ 7 25 ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಏ.14ರಂದು ಸಂಜೆ 6ಕ್ಕೆ ಸ್ಫೂರ್ತಿಧಾಮದಲ್ಲಿ ನಡೆಯಲಿದೆ ಎಂದು ಮರಿಸ್ವಾಮಿ ತಿಳಿಸಿದ್ದಾರೆ.
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…