ಬೆಂಗಳೂರು: ಸ್ಫೂರ್ತಿಧಾಮ ಸಂಸ್ಥೆ “ಅಂಬೇಡ್ಕರ್ ಹಬ್ಬ’ದ ಅಂಗವಾಗಿ ನೀಡುವ 20233e ಸಾಲಿನ ‘ಬೋಧಿವೃಕ್ಷ’ ಹಾಗೂ ‘ಬೋಧಿ ವರ್ಧನ’ ಪ್ರಶಸ್ತಿಗೆ ಸಾಧಕರು ಮತ್ತು ಹೋರಾಟಗಾರರ ಹೆಸರು ಪ್ರಕಟಿಸಿದೆ.
‘ಬೋಧಿವೃಕ್ಷ’ ಪ್ರಶಸ್ತಿಗೆ ವಕೀಲ ರವಿವರ್ಮ ಕುಮಾರ್ ಭಾಜನ- ರಾಗಿದ್ದಾರೆ. ಹಲವಾರು ಪ್ರಕರ ಣಗಳಲ್ಲಿ ಇವರು ಶೋಷಿತರ ಪರ .. ಅಕ್ಷತಾ ಅವರನ್ನು ‘ಬೋಧಿವರ್ಧನ’ ಬಲವಾದ ವಾದ ಮಂಡಿಸಿದ್ದರು. 2013-2015ರ ತನಕ ಕರ್ನಾಟಕ ಸರ್ಕಾರದ ಅಡ್ವಕೇಟ್ ಜನರಲ್ ಆಗಿದ್ದರು ಎಂದು ಸಂಸ್ಥೆಯ ಅಧ್ಯಕ್ಷ ಎಸ್. ಮರಿಸ್ವಾಮಿ ತಿಳಿಸಿದ್ದಾರೆ.
ಕೋಲಾರ ಜಿಲ್ಲೆಯ ಹೋರಾಟ ಗಾರ ಎನ್. ಮುನಿಸ್ವಾಮಿ, ಪತ್ರಕರ್ತ ಜಿ. ಮಹಾಂತೇಶ್, ಕುಂದಗೋಳ ತಾಲ್ಲೂಕಿನ ತೀರ್ಥ ಗ್ರಾಮದ ಗ್ರಾಮದ
‘ಬೀಬಿ ಫಾತಿಮಾ ಸ್ವ ಸಹಾಯ ಸಂಘ’ದ ಸ್ಥಾಪಕಿ ಬಿ ಬಿ ಜಾ ನ್ e ಹ ಳೆ ಮ ನಿ . ಉಡುಪಿ ಜಿಲ್ಲೆಯ ಹಂಗಾರಕಟ್ಟೆಯ ವೈದ್ಯ ಡಾ.ನಾಗೇಶ್ ಕುಂದಾಪುರ, ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಸಾಮಾಜಿಕ ಕಾರ್ಯಕರ್ತೆ ಕೆ.ಸಿ. ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬೋಧಿವೃಕ್ಷ ಪ್ರಶಸ್ತಿಯು 1 ಲಕ್ಷ ನಗದು, ಫಲಕ ಹಾಗೂ ಬೋಧಿವರ್ಧನ ಪ್ರಶಸ್ತಿಯು ತಲಾ 7 25 ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಏ.14ರಂದು ಸಂಜೆ 6ಕ್ಕೆ ಸ್ಫೂರ್ತಿಧಾಮದಲ್ಲಿ ನಡೆಯಲಿದೆ ಎಂದು ಮರಿಸ್ವಾಮಿ ತಿಳಿಸಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…