BREAKING NEWS

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 252 ಹೊಸ ಪ್ರಕರಣ ಪತ್ತೆ, 441 ಮಂದಿ ಡಿಸ್‌ಚಾರ್ಜ್‌

ಕರ್ನಾಟಕದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 252 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 441 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1031 ಇದೆ. ಕೊನೆಯ 24 ಗಂಟೆಗಳಲ್ಲಿ 7359 ಟೆಸ್ಟ್‌ಗಳು ನಡೆದಿವೆ, 6514 ಆರ್‌ಟಿಪಿಸಿಆರ್‌ ಟೆಸ್ಟ್‌ಗಳು ನಡೆದಿವೆ ಹಾಗೂ 845 ರ್ಯಾಟ್‌ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 3.42% ಇದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ 56 ವರ್ಷದ ಪುರುಷ ಹಾಗೂ ಬಳ್ಳಾರಿಯಲ್ಲಿ 50 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ಒಟ್ಟು 1031 ಸಕ್ರಿಯ ಪ್ರಕರಣಗಳ ಪೈಕಿ 962 ಸೋಂಕಿತರನ್ನು ಹೋಮ್‌ ಐಸೋಲೇಷನ್‌ ಮಾಡಲಾಗಿದ್ದು, 69 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 50 ಸೋಂಕಿತರು ಜನರಲ್‌ ಬೆಡ್‌ನಲ್ಲಿದ್ದು, 18 ಮಂದಿ ಐಸಿಯುನಲ್ಲಿದ್ದಾರೆ ಹಾಗೂ ಓರ್ವ ಸೋಂಕಿತ ವೆಂಟಿಲೇಟರ್‌ ಸೌಲಭ್ಯವಿರುವ ಐಸಿಯು ವಾರ್ಡ್‌ನಲ್ಲಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 8 ಹಾಗೂ ಕೊಡಗಿನಲ್ಲಿ 3 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 91, ಮಂಡ್ಯದಲ್ಲಿ 20, ಕೊಡಗಿನಲ್ಲಿ 9 ಹಾಗೂ ಚಾಮರಾಜನಗರದಲ್ಲಿ 12 ಸಕ್ರಿಯ ಪ್ರಕರಣಗಳಿವೆ.

andolana

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago