BREAKING NEWS

ಮೊಹಮ್ಮದ್‌ ಶಮಿ ಸೇರಿ ಒಟ್ಟು 26 ಅಥ್ಲೀಟ್‌ಗಳಿಗೆ ಅರ್ಜುನ ಪ್ರಶಸ್ತಿ ಪ್ರಕಟ

ಕ್ರೀಡಾ ಸಚಿವಾಲಯವು 2023ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಟೀಮ್‌ ಇಂಡಿಯಾ ಕ್ರಿಕೆಟರ್‌ ಮೊಹಮ್ಮದ್‌ ಶಮಿ ಸೇರಿದಂತೆ ಒಟ್ಟು 26 ಅಥ್ಲೀಟ್‌ಗಳು ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದಾರೆ ಹಾಗೂ ಸಾತ್ವಿಕ್‌ ಸಾಯಿರಾಜ್‌ ರಂಕಿರೆಡ್ಡಿ ಮತ್ತು ಚಿರಾಗ್‌ ರೆಡ್ಡಿ ಸ್ಟಾರ್‌ ಬ್ಯಾಡ್ಮಿಂಟನ್‌ ಜೋಡಿ ಮೇಜರ್‌ ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಪ್ರಶಸ್ತಿಗೆ ಭಾಜನರಾದವರ ಸಂಪೂರ್ಣ ಪಟ್ಟಿ:

2023ರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ: ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ (ಬ್ಯಾಡ್ಮಿಂಟನ್)

ಅರ್ಜುನ ಪ್ರಶಸ್ತಿಗಳು: ಓಜಸ್ ಪ್ರವೀಣ್ ದಿಯೋಟಲೆ (ಆರ್ಚರಿ), ಅದಿತಿ ಗೋಪಿಚಂದ್ ಸ್ವಾಮಿ (ಆರ್ಚರಿ), ಮುರಳಿ ಶ್ರೀಶಂಕರ್ (ಅಥ್ಲೆಟಿಕ್ಸ್), ಪಾರುಲ್ ಚೌಧರಿ (ಅಥ್ಲೆಟಿಕ್ಸ್), ಮೊಹಮ್ಮದ್ ಹುಸಾಮುದ್ದೀನ್ (ಬಾಕ್ಸಿಂಗ್), ಆರ್ ವೈಶಾಲಿ (ಚೆಸ್), ಮೊಹಮ್ಮದ್ ಶಮಿ (ಕ್ರಿಕೆಟ್), ಅನುಷ್ ಅಗರವಾಲ್ ( ಕುದುರೆ ಸವಾರಿ), ದಿವ್ಯಾಕೃತಿ ಸಿಂಗ್ (ಕುದುರೆ ಸವಾರಿ), ದೀಕ್ಷಾ ದಾಗರ್ (ಗಾಲ್ಫ್), ಕ್ರಿಶನ್ ಬಹದ್ದೂರ್ ಪಠಾಕ್ (ಹಾಕಿ), ಸುಶೀಲಾ ಚಾನು (ಹಾಕಿ), ಪವನ್ ಕುಮಾರ್ (ಕಬಡ್ಡಿ), ರಿತು ನೇಗಿ (ಕಬಡ್ಡಿ), ನಸ್ರೀನ್ (ಖೋ-ಖೋ), ಪಿಂಕಿ ( ಲಾನ್ ಬೌಲ್ಸ್), ಐಶ್ವರಿ ಪ್ರತಾಪ್ ಸಿಂಗ್ ತೋಮರ್ (ಶೂಟಿಂಗ್), ಇಶಾ ಸಿಂಗ್ (ಶೂಟಿಂಗ್), ಹರಿಂದರ್ ಪಾಲ್ ಸಿಂಗ್ ಸಂಧು (ಸ್ಕ್ವಾಷ್), ಐಹಿಕಾ ಮುಖರ್ಜಿ (ಟೇಬಲ್ ಟೆನಿಸ್), ಸುನಿಲ್ ಕುಮಾರ್ (ಕುಸ್ತಿ), ಅಂತಿಮ್ (ಕುಸ್ತಿ), ನವೋರೆಮ್ ರೋಶಿಬಿನಾ ದೇವಿ (ವುಶು) , ಶೀತಲ್ ದೇವಿ (ಪ್ಯಾರಾ ಆರ್ಚರಿ), ಇಲ್ಲೂರಿ ಅಜಯ್ ಕುಮಾರ್ ರೆಡ್ಡಿ (ಅಂಧ ಕ್ರಿಕೆಟ್), ಪ್ರಾಚಿ ಯಾದವ್ (ಪ್ಯಾರಾ ಕ್ಯಾನೋಯಿಂಗ್).

ದ್ರೋಣಾಚಾರ್ಯ ಪ್ರಶಸ್ತಿ: ಲಲಿತ್ ಕುಮಾರ್ (ಕುಸ್ತಿ), ಆರ್ ಬಿ ರಮೇಶ್ (ಚೆಸ್), ಮಹಾವೀರ್ ಪ್ರಸಾದ್ ಸೈನಿ (ಪ್ಯಾರಾ ಅಥ್ಲೆಟಿಕ್ಸ್), ಶಿವೇಂದ್ರ ಸಿಂಗ್ (ಹಾಕಿ), ಗಣೇಶ್ ಪ್ರಭಾಕರ್ ದೇವುರುಖ್ಕರ್ (ಮಲ್ಲಗಂಬ)

ದ್ರೋಣಾಚಾರ್ಯ ಪ್ರಶಸ್ತಿ (ಜೀವಮಾನ ಶ್ರೇಷ್ಠ ಸಾಧನೆ): ಜಸ್ಕಿರತ್ ಸಿಂಗ್ ಗ್ರೆವಾಲ್ (ಗಾಲ್ಫ್), ಭಾಸ್ಕರನ್ ಇ (ಕಬಡ್ಡಿ), ಜಯಂತ ಕುಮಾರ್ ಪುಶಿಲಾಲ್ (ಟೇಬಲ್ ಟೆನಿಸ್).

ಜೀವಮಾನ ಸಾಧನೆಗಾಗಿ ಧ್ಯಾನ್ ಚಂದ್ ಪ್ರಶಸ್ತಿ: ಮಂಜುಷಾ ಕನ್ವರ್ (ಬ್ಯಾಡ್ಮಿಂಟನ್), ವಿನೀತ್ ಕುಮಾರ್ ಶರ್ಮಾ (ಹಾಕಿ), ಕವಿತಾ ಸೆಲ್ವರಾಜ್ (ಕಬಡ್ಡಿ).

andolana

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

7 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

7 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

7 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

7 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

7 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

8 hours ago