BREAKING NEWS

ಮೊಹಮ್ಮದ್‌ ಶಮಿ ಸೇರಿ ಒಟ್ಟು 26 ಅಥ್ಲೀಟ್‌ಗಳಿಗೆ ಅರ್ಜುನ ಪ್ರಶಸ್ತಿ ಪ್ರಕಟ

ಕ್ರೀಡಾ ಸಚಿವಾಲಯವು 2023ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಟೀಮ್‌ ಇಂಡಿಯಾ ಕ್ರಿಕೆಟರ್‌ ಮೊಹಮ್ಮದ್‌ ಶಮಿ ಸೇರಿದಂತೆ ಒಟ್ಟು 26 ಅಥ್ಲೀಟ್‌ಗಳು ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದಾರೆ ಹಾಗೂ ಸಾತ್ವಿಕ್‌ ಸಾಯಿರಾಜ್‌ ರಂಕಿರೆಡ್ಡಿ ಮತ್ತು ಚಿರಾಗ್‌ ರೆಡ್ಡಿ ಸ್ಟಾರ್‌ ಬ್ಯಾಡ್ಮಿಂಟನ್‌ ಜೋಡಿ ಮೇಜರ್‌ ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಪ್ರಶಸ್ತಿಗೆ ಭಾಜನರಾದವರ ಸಂಪೂರ್ಣ ಪಟ್ಟಿ:

2023ರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ: ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ (ಬ್ಯಾಡ್ಮಿಂಟನ್)

ಅರ್ಜುನ ಪ್ರಶಸ್ತಿಗಳು: ಓಜಸ್ ಪ್ರವೀಣ್ ದಿಯೋಟಲೆ (ಆರ್ಚರಿ), ಅದಿತಿ ಗೋಪಿಚಂದ್ ಸ್ವಾಮಿ (ಆರ್ಚರಿ), ಮುರಳಿ ಶ್ರೀಶಂಕರ್ (ಅಥ್ಲೆಟಿಕ್ಸ್), ಪಾರುಲ್ ಚೌಧರಿ (ಅಥ್ಲೆಟಿಕ್ಸ್), ಮೊಹಮ್ಮದ್ ಹುಸಾಮುದ್ದೀನ್ (ಬಾಕ್ಸಿಂಗ್), ಆರ್ ವೈಶಾಲಿ (ಚೆಸ್), ಮೊಹಮ್ಮದ್ ಶಮಿ (ಕ್ರಿಕೆಟ್), ಅನುಷ್ ಅಗರವಾಲ್ ( ಕುದುರೆ ಸವಾರಿ), ದಿವ್ಯಾಕೃತಿ ಸಿಂಗ್ (ಕುದುರೆ ಸವಾರಿ), ದೀಕ್ಷಾ ದಾಗರ್ (ಗಾಲ್ಫ್), ಕ್ರಿಶನ್ ಬಹದ್ದೂರ್ ಪಠಾಕ್ (ಹಾಕಿ), ಸುಶೀಲಾ ಚಾನು (ಹಾಕಿ), ಪವನ್ ಕುಮಾರ್ (ಕಬಡ್ಡಿ), ರಿತು ನೇಗಿ (ಕಬಡ್ಡಿ), ನಸ್ರೀನ್ (ಖೋ-ಖೋ), ಪಿಂಕಿ ( ಲಾನ್ ಬೌಲ್ಸ್), ಐಶ್ವರಿ ಪ್ರತಾಪ್ ಸಿಂಗ್ ತೋಮರ್ (ಶೂಟಿಂಗ್), ಇಶಾ ಸಿಂಗ್ (ಶೂಟಿಂಗ್), ಹರಿಂದರ್ ಪಾಲ್ ಸಿಂಗ್ ಸಂಧು (ಸ್ಕ್ವಾಷ್), ಐಹಿಕಾ ಮುಖರ್ಜಿ (ಟೇಬಲ್ ಟೆನಿಸ್), ಸುನಿಲ್ ಕುಮಾರ್ (ಕುಸ್ತಿ), ಅಂತಿಮ್ (ಕುಸ್ತಿ), ನವೋರೆಮ್ ರೋಶಿಬಿನಾ ದೇವಿ (ವುಶು) , ಶೀತಲ್ ದೇವಿ (ಪ್ಯಾರಾ ಆರ್ಚರಿ), ಇಲ್ಲೂರಿ ಅಜಯ್ ಕುಮಾರ್ ರೆಡ್ಡಿ (ಅಂಧ ಕ್ರಿಕೆಟ್), ಪ್ರಾಚಿ ಯಾದವ್ (ಪ್ಯಾರಾ ಕ್ಯಾನೋಯಿಂಗ್).

ದ್ರೋಣಾಚಾರ್ಯ ಪ್ರಶಸ್ತಿ: ಲಲಿತ್ ಕುಮಾರ್ (ಕುಸ್ತಿ), ಆರ್ ಬಿ ರಮೇಶ್ (ಚೆಸ್), ಮಹಾವೀರ್ ಪ್ರಸಾದ್ ಸೈನಿ (ಪ್ಯಾರಾ ಅಥ್ಲೆಟಿಕ್ಸ್), ಶಿವೇಂದ್ರ ಸಿಂಗ್ (ಹಾಕಿ), ಗಣೇಶ್ ಪ್ರಭಾಕರ್ ದೇವುರುಖ್ಕರ್ (ಮಲ್ಲಗಂಬ)

ದ್ರೋಣಾಚಾರ್ಯ ಪ್ರಶಸ್ತಿ (ಜೀವಮಾನ ಶ್ರೇಷ್ಠ ಸಾಧನೆ): ಜಸ್ಕಿರತ್ ಸಿಂಗ್ ಗ್ರೆವಾಲ್ (ಗಾಲ್ಫ್), ಭಾಸ್ಕರನ್ ಇ (ಕಬಡ್ಡಿ), ಜಯಂತ ಕುಮಾರ್ ಪುಶಿಲಾಲ್ (ಟೇಬಲ್ ಟೆನಿಸ್).

ಜೀವಮಾನ ಸಾಧನೆಗಾಗಿ ಧ್ಯಾನ್ ಚಂದ್ ಪ್ರಶಸ್ತಿ: ಮಂಜುಷಾ ಕನ್ವರ್ (ಬ್ಯಾಡ್ಮಿಂಟನ್), ವಿನೀತ್ ಕುಮಾರ್ ಶರ್ಮಾ (ಹಾಕಿ), ಕವಿತಾ ಸೆಲ್ವರಾಜ್ (ಕಬಡ್ಡಿ).

andolana

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

7 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

10 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

11 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

11 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

11 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

11 hours ago