ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಎಂಟು ಚೀತಾಗಳು ಸಾವನ್ನಪ್ಪಿವೆ. ಆದರೂ ನಮೀಬಿಯಾ ಚೀತಾಗಳನ್ನು ಸ್ಥಳಾಂತರಿಸುವುದಿಲ್ಲ ಮತ್ತು ಈ ಯೋಜನೆಯು ಯಶಸ್ವಿಯಾಗಲಿದೆ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರು ಶನಿವಾರ ಹೇಳಿದ್ದಾರೆ.
“ನಾವು ಅಂತಾರಾಷ್ಟ್ರೀಯ ತಜ್ಞರು ಸೇರಿದಂತೆ ಹಲವು ತಜ್ಞರೊಂದಿಗೆ ಸಂಪರ್ಕದಲ್ಲಿದ್ದೇವೆ. ನಮ್ಮ ತಂಡ ಅಲ್ಲಿಗೆ ಭೇಟಿ ನೀಡಲಿದೆ. ಚೀತಾಗಳನ್ನು ಸ್ಥಳಾಂತರಿಸುವುದಿಲ್ಲ. ಅವು ಕುನೋದಲ್ಲೇ ಇರಲಿವೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.
ಚೀತಾ ಯೋಜನೆಯ ಬಗ್ಗೆ ಕೆಲವು ತಜ್ಞರು ತೀವ್ರ ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ ಯಾದವ್ ಅವರು ಈ ಹೇಳಿಕೆ ನೀಡಿದ್ದು, ರೇಡಿಯೊ ಕಾಲರ್ಗಳಿಂದ ಉಂಟಾದ ಸೋಂಕಿನಿಂದ ಚೀತಾಗಳು ಮೃತಪಟ್ಟಿರಬಹುದು. ಆದರೆ ಇದು ಹೆಚ್ಚು ಅಸಾಮಾನ್ಯ ಮತ್ತು ಎರಡು ದಶಕಗಳಿಂದ ಭಾರತದಲ್ಲಿ ವನ್ಯಜೀವಿ ಸಂರಕ್ಷಣೆಯಲ್ಲಿ ಈ ಕಾಲರ್ಗಳನ್ನು ಬಳಸಲಾಗುತ್ತಿದೆ.
ಆದಾಗ್ಯೂ, ಮರಣೋತ್ತರ ಪರೀಕ್ಷೆಯ ವರದಿಯು ಚೀತಾಗಳ ಸಾವಿಗೆ ನಿಖರವಾದ ಕಾರಣವನ್ನು ನಿರ್ಧರಿಸುತ್ತದೆ ಎಂದು ಇತರ ತಜ್ಞರು ಹೇಳಿದ್ದಾರೆ.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…