ಜಾರ್ಖಂಡ್ : ಧನ್ಬಾದ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಜಾತ್ರೆಯಲ್ಲಿ ನಕಲಿ ‘ಚಾಟ್ ಮಸಾಲಾ’ ಸೇವಿಸಿ 80 ಜನರು ಅಸ್ವಸ್ಥರಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಹುಚ್ಚುಕ್ತಂದಡ್ ಗ್ರಾಮದ ಜನರು ಭೋಕ್ತಾ ಜಾತ್ರೆ ಮುಗಿಸಿ ವಾಪಸಾದ ನಂತರ ಹೊಟ್ಟೆ ನೋವು ಮತ್ತು ವಾಂತಿ ಮಾಡಿಕೊಳ್ಳುಲು ಶುರುವಾಗಿದೆ. ಅವರಲ್ಲಿ ಎಂಭತ್ತು ಮಂದಿಯ ಸ್ಥಿತಿ ಹದಗೆಟ್ಟಿದ್ದರಿಂದ ರಾತ್ರಿ 10:30 ರ ಸುಮಾರಿಗೆ ಶಾಹಿದ್ ನಿರ್ಮಲ್ ಮಹ್ತೋ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಮರ್ಜೆನ್ಸಿ ವಾರ್ಡ್ನಲ್ಲಿನ ಬೆಡ್ಗಳ ಕೊರತೆಯಿಂದಾಗಿ ಇಷ್ಟು ದೊಡ್ಡ ಸಂಖ್ಯೆಯ ರೋಗಿಗಳು ಒಟ್ಟಿಗೆ ಆಗಮಿಸಿದ್ದರಿಂದ ಕೆಲವರಿಗೆ ಆಸ್ಪತ್ರೆಯ ಇತರ ವಾರ್ಡ್ಗಳಲ್ಲಿ ಚಿಕಿತ್ಸೆ ಕಲ್ಪಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…