ಜಾರ್ಖಂಡ್ : ಧನ್ಬಾದ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಜಾತ್ರೆಯಲ್ಲಿ ನಕಲಿ ‘ಚಾಟ್ ಮಸಾಲಾ’ ಸೇವಿಸಿ 80 ಜನರು ಅಸ್ವಸ್ಥರಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಹುಚ್ಚುಕ್ತಂದಡ್ ಗ್ರಾಮದ ಜನರು ಭೋಕ್ತಾ ಜಾತ್ರೆ ಮುಗಿಸಿ ವಾಪಸಾದ ನಂತರ ಹೊಟ್ಟೆ ನೋವು ಮತ್ತು ವಾಂತಿ ಮಾಡಿಕೊಳ್ಳುಲು ಶುರುವಾಗಿದೆ. ಅವರಲ್ಲಿ ಎಂಭತ್ತು ಮಂದಿಯ ಸ್ಥಿತಿ ಹದಗೆಟ್ಟಿದ್ದರಿಂದ ರಾತ್ರಿ 10:30 ರ ಸುಮಾರಿಗೆ ಶಾಹಿದ್ ನಿರ್ಮಲ್ ಮಹ್ತೋ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಮರ್ಜೆನ್ಸಿ ವಾರ್ಡ್ನಲ್ಲಿನ ಬೆಡ್ಗಳ ಕೊರತೆಯಿಂದಾಗಿ ಇಷ್ಟು ದೊಡ್ಡ ಸಂಖ್ಯೆಯ ರೋಗಿಗಳು ಒಟ್ಟಿಗೆ ಆಗಮಿಸಿದ್ದರಿಂದ ಕೆಲವರಿಗೆ ಆಸ್ಪತ್ರೆಯ ಇತರ ವಾರ್ಡ್ಗಳಲ್ಲಿ ಚಿಕಿತ್ಸೆ ಕಲ್ಪಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…